Webdunia - Bharat's app for daily news and videos

Install App

ಇಂದಿನಿಂದ ಆರ್‌ಎಸ್ಎಸ್-ಬಿಜೆಪಿ ಸಮನ್ವಯ ಸಭೆ

Webdunia
ಬುಧವಾರ, 2 ಸೆಪ್ಟಂಬರ್ 2015 (09:22 IST)
ಇಂದಿನಿಂದ ಮೂರು ದಿನಗಳ ಕಾಲ ಬಿಜೆಪಿ ಹಾಗೂ ಆರ್‌ಎಸ್ಎಸ್ ನಡುವೆ ಸಮನ್ವಯ ಸಭೆ ನಡೆಯುತ್ತಿದ್ದು ಎನ್‌ಡಿಎ ಸರಕಾರದ ಒಂದು ವರ್ಷದ ಅವಧಿಯ ವಿಶ್ಲೇಷಣೆ, ಸರ್ಕಾರಕ್ಕೆ ಎದುರಾಗಿರುವ ಸಮಸ್ಯೆಗಳು, ಒಆರ್‌ಒಪಿ, ಪಟೇಲ್ ಸಮುದಾಯದ ಮೀಸಲಾತಿ ಹೋರಾಟ, ಧಾರ್ಮಿಕ ಪಂಗಡಗಳ ಜನಗಣತಿ ವಿಚಾರವಾಗಿ ಪ್ರಮುಖವಾಗಿ ಚರ್ಚೆಯಾಗಲಿದೆ.

ಸೆಪ್ಟೆಂಬರ್ 2 ರಿಂದ 4ರವರೆಗೆ ಸಭೆ ನಡೆಯಲಿದ್ದು  ಆರ್‌ಎಸ್ಎಸ್ ವರಿಷ್ಠ ಮೋಹನ್ ಭಾಗವತ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜ್‌ನಾಥ್‌ ಸಿಂಗ್,  ನಿತಿನ್ ಗಡ್ಕರಿ,  ಸುಷ್ಮಾ ಸ್ವರಾಜ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಸಂಘದ ಹಿರಿಯ ನಾಯಕರು ಮತ್ತು ಬಿಜೆಪಿ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ವಕ್ತಾರರು ತಿಳಿಸಿದ್ದಾರೆ. 
 
ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ ಮತ್ತು ಮುರಳಿ ಮನೋಹರ ಜೋಷಿ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನುವುದು ಗಮನಾರ್ಹ ಅಂಶ . 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments