Webdunia - Bharat's app for daily news and videos

Install App

‘ನೋಟು ನಿಷೇಧದ ಐಡಿಯಾ ಕೊಟ್ಟಿದ್ದು ಆರ್ ಬಿಐ ಅಲ್ಲ, ಆರ್ ಎಸ್ಎಸ್’

Webdunia
ಮಂಗಳವಾರ, 13 ಫೆಬ್ರವರಿ 2018 (17:03 IST)
ನವದೆಹಲಿ: ದೇಶದಲ್ಲಿ ಪ್ರಧಾನಿ ಮೋದಿ ಸರ್ಕಾರ ನೋಟು ಅಮಾನ್ಯಗೊಳಿಸುವ ನಿರ್ಧಾರ ಕೈಗೊಳ್ಳಲು ಆರ್ ಬಿಐ ಅಥವಾ ಹಣಕಾಸು ಸಚಿವ ಅರುನ್ ಜೇಟ್ಲಿ ಸಲಹೆ ಕಾರಣವಾಗಿರಲಿಲ್ಲ. ಇದೆಲ್ಲಾ ಆರ್ ಎಸ್ಎಸ್ ನ ಐಡಿಯಾವಾಗಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂದಿ ಆರೋಪಿಸಿದ್ದಾರೆ.
 

ಬೀದರ್ ನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ. ನೋಟು ನಿಷೇಧಕ್ಕೆ ಆರ್ ಎಸ್ಎಸ್ ಕುಮ್ಮಕ್ಕು ಕಾರಣವಾಗಿತ್ತು ಎಂದಿದ್ದಾರೆ.

‘ದೇಶದ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ತನ್ನ ಪ್ರಭಾವ ಬೀರಲು ಆರ್ ಎಸ್ಎಸ್ ಹೊಂಚು ಹಾಕುತ್ತಿದೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿಗೆ ನೋಟು ನಿಷೇಧಿಸಲು ಕುಮ್ಮಕ್ಕು ನೀಡಿತ್ತು’ ಎಂದು ರಾಹುಲ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments