Webdunia - Bharat's app for daily news and videos

Install App

‘ನೋಟು ನಿಷೇಧದ ಐಡಿಯಾ ಕೊಟ್ಟಿದ್ದು ಆರ್ ಬಿಐ ಅಲ್ಲ, ಆರ್ ಎಸ್ಎಸ್’

Webdunia
ಮಂಗಳವಾರ, 13 ಫೆಬ್ರವರಿ 2018 (17:03 IST)
ನವದೆಹಲಿ: ದೇಶದಲ್ಲಿ ಪ್ರಧಾನಿ ಮೋದಿ ಸರ್ಕಾರ ನೋಟು ಅಮಾನ್ಯಗೊಳಿಸುವ ನಿರ್ಧಾರ ಕೈಗೊಳ್ಳಲು ಆರ್ ಬಿಐ ಅಥವಾ ಹಣಕಾಸು ಸಚಿವ ಅರುನ್ ಜೇಟ್ಲಿ ಸಲಹೆ ಕಾರಣವಾಗಿರಲಿಲ್ಲ. ಇದೆಲ್ಲಾ ಆರ್ ಎಸ್ಎಸ್ ನ ಐಡಿಯಾವಾಗಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂದಿ ಆರೋಪಿಸಿದ್ದಾರೆ.
 

ಬೀದರ್ ನಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ. ನೋಟು ನಿಷೇಧಕ್ಕೆ ಆರ್ ಎಸ್ಎಸ್ ಕುಮ್ಮಕ್ಕು ಕಾರಣವಾಗಿತ್ತು ಎಂದಿದ್ದಾರೆ.

‘ದೇಶದ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ತನ್ನ ಪ್ರಭಾವ ಬೀರಲು ಆರ್ ಎಸ್ಎಸ್ ಹೊಂಚು ಹಾಕುತ್ತಿದೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿಗೆ ನೋಟು ನಿಷೇಧಿಸಲು ಕುಮ್ಮಕ್ಕು ನೀಡಿತ್ತು’ ಎಂದು ರಾಹುಲ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments