ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ

Webdunia
ಗುರುವಾರ, 18 ಮೇ 2023 (08:26 IST)
ತಿರುವನಂತನಪುರಂ : 2022ರ ಏಪ್ರಿಲ್ನಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬಂಧಿಸಿದೆ.
 
ಆರೋಪಿ ಸಹೀರ್ ಕೆವಿ ಕೃತ್ಯದ ನಂತರ ತಲೆಮರೆಸಿಕೊಂಡಿದ್ದ. ಅಲ್ಲದೆ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ. ಆತನ ಸುಳಿವು ನಿಡಿದವರಿಗೆ 4 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಣೆ ಮಾಡಿತ್ತು. ಪಾಲಕ್ಕಾಡ್ ಸಂಬಂಧಿಕರ ಮನೆಯಲ್ಲಿ ಆತ ಅಡಗಿರುವುದನ್ನು ಪತ್ತೆಹಚ್ಚಿದ್ದ ಎನ್ಐಎ ಬಂಧಿಸಿದೆ. 

ಪಿಎಫ್ಐನ ಪಟ್ಟಾಂಬಿ ಏರಿಯಾ ಅಧ್ಯಕ್ಷನಾಗಿದ್ದ ಆರೋಪಿಯು ಸಮುದಾಯದ ಸದಸ್ಯರಲ್ಲಿ ಭಯೋತ್ಪಾದನೆಯ ವಿಚಾರಗಳನ್ನು ಬಿತ್ತುತ್ತಿದ್ದ. 2047ರ ಹೊತ್ತಿಗೆ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸುವ ಉದ್ದೇಶದಿಂದ ಸಂಘಟನೆಯ ಸದಸ್ಯರನ್ನು ತಯಾರಿ ಮಾಡುತ್ತಿದ್ದ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments