ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ

Webdunia
ಗುರುವಾರ, 18 ಮೇ 2023 (08:26 IST)
ತಿರುವನಂತನಪುರಂ : 2022ರ ಏಪ್ರಿಲ್ನಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬಂಧಿಸಿದೆ.
 
ಆರೋಪಿ ಸಹೀರ್ ಕೆವಿ ಕೃತ್ಯದ ನಂತರ ತಲೆಮರೆಸಿಕೊಂಡಿದ್ದ. ಅಲ್ಲದೆ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ. ಆತನ ಸುಳಿವು ನಿಡಿದವರಿಗೆ 4 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಣೆ ಮಾಡಿತ್ತು. ಪಾಲಕ್ಕಾಡ್ ಸಂಬಂಧಿಕರ ಮನೆಯಲ್ಲಿ ಆತ ಅಡಗಿರುವುದನ್ನು ಪತ್ತೆಹಚ್ಚಿದ್ದ ಎನ್ಐಎ ಬಂಧಿಸಿದೆ. 

ಪಿಎಫ್ಐನ ಪಟ್ಟಾಂಬಿ ಏರಿಯಾ ಅಧ್ಯಕ್ಷನಾಗಿದ್ದ ಆರೋಪಿಯು ಸಮುದಾಯದ ಸದಸ್ಯರಲ್ಲಿ ಭಯೋತ್ಪಾದನೆಯ ವಿಚಾರಗಳನ್ನು ಬಿತ್ತುತ್ತಿದ್ದ. 2047ರ ಹೊತ್ತಿಗೆ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸುವ ಉದ್ದೇಶದಿಂದ ಸಂಘಟನೆಯ ಸದಸ್ಯರನ್ನು ತಯಾರಿ ಮಾಡುತ್ತಿದ್ದ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments