Webdunia - Bharat's app for daily news and videos

Install App

ಮೋದಿ ಹತ್ಯೆಗೆ ಆರೆಸ್ಸೆಸ್ -ನಿತಿನ್ ಗಡ್ಕರಿ ಸಂಚು ನಡೆಸಿದ್ದಾರೆ. ಹೀಗೆ ಹೇಳಿದ್ದು ಯಾರು ಗೊತ್ತಾ?

Webdunia
ಸೋಮವಾರ, 11 ಜೂನ್ 2018 (13:18 IST)
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸಿದ ಕುರಿತು ಸ್ಫೋಟಕ ಮಾಹಿತಿ ಲಭಿಸಿರುವ ಹಿನ್ನಲೆಯಲ್ಲಿ ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ನಾಯಕಿ ಶೆಹ್ಲಾ ರಶೀದ್ ಅವರು ಮೋದಿ ಹತ್ಯೆಗೈಯಲು ಆರೆಸ್ಸೆಸ್ ಹಾಗು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂಚು ನಡೆಸಿದಂತೆ ಕಾಣುತ್ತಿದೆ ಎಂದು ಟ್ವೀಟ್ ಮಾಡಿದ್ದು ಇದೀಗ ಬಾರಿ ಚರ್ಚೆಗೆ ಕಾರಣವಾಗಿದೆ.


ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ನಾಯಕಿ ಶೆಹ್ಲಾ ರಶೀದ್ ಅವರು,’ ಆರೆಸ್ಸೆಸ್- ಗಡ್ಕರಿ ಪ್ರಧಾನಿ ಮೋದಿಯನ್ನು ಕೊಲ್ಲಲು ಸಂಚು ರೂಪಿಸುತ್ತಿರುವಂತೆ ಕಾಣುತ್ತಿದೆ. ನಂತರ ಈ ಹೊಣೆಯನ್ನು ಮುಸ್ಲಿಮರು/ಕಮ್ಯುನಿಸ್ಟ್ ಗಳ ಮೇಲೆ ಹೊರಿಸುತ್ತಾರೆ. ಆನಂತರ ಮುಸ್ಲಿಮರನ್ನು ಕೊಲ್ಲುತ್ತಾರೆ. ರಾಜೀವ್ ಗಾಂಧಿ ಮಾದರಿ’ ಎಂದು ಟ್ವೀಟ್ ಮಾಡಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ‘ವಿಲಕ್ಷಣ ಕಾಮೆಂಟ್ ಗಳನ್ನು ಮಾಡಿರುವ ಸಮಾಜವಿರೋಧಿಗಳ ವಿರುದ್ಧ ನಾನು ಕಾನೂನು ಕ್ರಮ ಕೈಗೊಳ್ಳಲಿದ್ದೇನೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments