Webdunia - Bharat's app for daily news and videos

Install App

ಆರೆಸ್ಸೆಸ್ ದೇಶದಲ್ಲಿ ಗೋಮುಗಲಭೆ ಹರಡುತ್ತಿದೆ: ಕೇರಳ ಸಿಎಂ

Webdunia
ಸೋಮವಾರ, 2 ಅಕ್ಟೋಬರ್ 2017 (15:47 IST)
ಆರೆಸ್ಸೆಸ್ ಸಂಘಟನೆ ದೇಶದಲ್ಲಿ ಕೋಮುಗಲಭೆ ಹರಡುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಆರೆಸ್ಸೆಸ್ ಸಂಘಟನೆ ಹಿಂಸಾಚಾರದಲ್ಲಿ ಜಾಗತಿಕ ಉಗ್ರಗಾಮಿ ಐಎಸ್‌ಐಎಸ್  ಸಂಘಟನೆಯನ್ನು ಮೀರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಇದೀಗ ಆರೆಸ್ಸೆಸ್ ಸಂಘಟನೆಯ ಕೋಮುಗಲಭೆ ಮುಖವಾಡ ಬಹಿರಂಗವಾಗಿದೆ. ಕೇರಳದಲ್ಲಿ ಕೋಮುಗಲಭೆ ಸೃಷ್ಟಿಸಿ ಸಮುದಾಯಗಳಲ್ಲಿ ಗೊಂದಲ ಮೂಡಿಸಲು ಸಂಚು ರೂಪಿಸಿದೆ ಎಂದು ತಿಳಿಸಿದ್ದಾರೆ.
 
ಉತ್ತರಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲಿ ಕೋಮುಗಲಭೆ ಹರಡಲು ಆರೆಸ್ಸೆಸ್ ವ್ಯವಸ್ಥಿತ ಷಡ್ಯಂತ್ರ ನಡೆಸಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments