Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣ ಕುರಿತಂತೆ ತಪ್ಪು ಮಾಹಿತಿ ಹರಡಿಸುವುದನ್ನು ತಡೆಯಲು ಆರೆಸ್ಸೆಸ್ ಚಿಂತನೆ

Webdunia
ಬುಧವಾರ, 10 ಫೆಬ್ರವರಿ 2016 (17:03 IST)
ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ರಾಮಮಂದಿರ ವಿಷಯ ಕುರಿತಂತೆ ತಪ್ಪು ಮಾಹಿತಿ ಹರಡಿಸುವುದನ್ನು ತಡೆಯಲು ಪದಾಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಎಂದು ರಾಷ್ಟ್ರೀಯ ಸ್ವಂಯಸೇವಕ ಸಂಘ ಹೇಳಿಕೆ ನೀಡಿದೆ.
 
ರಾಮ ಜನ್ಮಭೂಮಿ ಪ್ರಕರಣ ಕುರಿತಂತೆ ನ್ಯಾಯಾಲಯದಲ್ಲಿ ಪ್ರಖರ ವಾದ ಮಂಡಿಸುತ್ತಿರುವ ಬಿಜೆಪಿ ಮುಖಂಡ ಮಾಜಿ ಕೇಂದ್ರ ಸಚಿವ ಸುಬ್ರಹ್ಮಣ್ಯಂ ಸ್ವಾಮಿ, ಫೆಬ್ರವರಿ 20 ರಂದು ನಡೆಯಲಿರುವ ಸೆಮಿನಾರ್‌ನಲ್ಲಿ ಆರೆಸ್ಸೆಸ್ ಹಿತೈಷಿಗಳಿಗೆ ಸಂಪೂರ್ಣವಾದ ವಿವರ ಒದಗಿಸಲಿದ್ದಾರೆ ಆರೆಸ್ಸೆಸ್ ಮುಖಂಡರು ತಿಳಿಸಿದ್ದಾರೆ.  
 
ಆರೆಸ್ಸೆಸ್‌ನ ಕಚೇರಿಯಾದ ದೀನ ದಯಾಳ್ ರಿಸರ್ಚ್ ಸೆಂಟರ್‌ನಲ್ಲಿ ಶ್ರೀ ರಾಮಮಂದಿರ ಸೆಮಿನಾರ್‌ ಆಯೋಜಿಸಲಾಗಿದೆ ಎಂದು ಆರೆಸ್ಸೆಸ್ ಪ್ರಕಟಿಸಿದೆ.
 
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಿಂದಿರುವ ಸತ್ಯಾಂಶಗಳ ಬಗ್ಗೆ ಬಿಜೆಪಿ ಮುಖಂಡ ಸ್ವಾಮಿ ಬೆಳಕು ಚೆಲ್ಲಲಿದ್ದಾರೆ. ಆರೆಸ್ಸೆಸ್ ಪದಾಧಿಕಾರಿಗಳು, ಹಿತೈಷಿಗಳು ಅದರ  ಲಾಭ ಪಡೆದು ಸಾಮಾಜಿಕ ಜಾಲ ತಾಣಗಳಲ್ಲಿ ತಪ್ಪು ಮಾಹಿತಿ ಹರಡಿಸುವುದನ್ನು ನಿಲ್ಲಿಸಲು ನೆರವು ನೀಡುತ್ತಾರೆ ಎಂದು ಆರೆಸ್ಸೆಸ್ ಮಾಧ್ಯಮ ಉಸ್ತುವಾರಿ ಹೊತ್ತಿರುವ ರಾಜೀವ್ ಟುಲಿ ತಿಳಿಸಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments