Webdunia - Bharat's app for daily news and videos

Install App

ನರೇಂದ್ರ ಮೋದಿ ಆರ್ಥಿಕ ನೀತಿ ಸರಿಯಿಲ್ಲ, ಮೊದ್ಲು ಹಣದುಬ್ಬರ ನಿಯಂತ್ರಿಸಲಿ: ಆರೆಸ್ಸೆಸ್ ಕಿಡಿ

Webdunia
ಬುಧವಾರ, 30 ಜುಲೈ 2014 (19:04 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆರ್ಥಿಕ ನೀತಿಗಳ ಬಗ್ಗೆ  ಬಿಜೆಪಿಯ ಸೈದ್ಧಾಂತಿಕ ಗುರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. 

ಹಣದುಬ್ಬರ ಗಗನಕ್ಕೇರುವುದರ ಬಗ್ಗೆ ವ್ಯಾಕುಲಗೊಂಡಿರುವ ಆರ್‌ಎಸ್ಎಸ್ ಇತ್ತೀಚಿಗೆ  ಬಿಜೆಪಿಯ ನೂತನ ಅಧ್ಯಕ್ಷ ಅಮಿತ್ ಶಾ ರವನ್ನು  ದೆಹಲಿ ಮತ್ತು ನಾಗ್ಪುರ್‌ಗಳಲ್ಲಿ ಎರಡು ಸಲ ಭೇಟಿ ಮಾಡಿತು. ಆ ಸಂದರ್ಭದಲ್ಲಿ ಹಣದುಬ್ಬರವನ್ನು  ಸಮರ್ಪಕವಾಗಿ ನಿರ್ವಹಿಸುವಲ್ಲಿ ಕೇಂದ್ರ ವಿಫಲವಾಗಿದ್ದು, ಇದು ಮುಂಬರುವ ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕವನ್ನು ಅದು ವ್ಯಕ್ತಪಡಿಸಿತು. 
 
ಉತ್ತರಾಖಂಡ್‌ನ ಉಪಚುನಾವಣೆಯಲ್ಲಿ ಕಾಂಗ್ರೆಸ್ಸಿನ ಭರ್ಜರಿ ಗೆಲುವು ಆರ್‌ಎಸ್ಎಸ್ ಚಿಂತೆಯನ್ನು ಹೆಚ್ಚಿಸಿದ್ದು, ಹಾಗಾಗಿ ಬೆಲೆ ಹತೋಟಿ ಕುರಿತು ಬಿಜೆಪಿ ಸರಕಾರ ಪುನಃ ಯೋಚಿಸಬೇಕು ಎಂದು ಆರೆಸ್ಸೆಸ್ ಒತ್ತಾಯಿಸಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments