ನಿರ್ಜನ ಪ್ರದೇಶದಲ್ಲಿ ಡ್ರೈವಿಂಗ್ ಟೆಸ್ಟ್ ಎಂದು ಕರೆದೊಯ್ದು ನೀಚ ಕೃತ್ಯ

Webdunia
ಶನಿವಾರ, 3 ಸೆಪ್ಟಂಬರ್ 2022 (17:26 IST)
ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮೋಟಾರು ವೆಹಿಕಲ್​ ಇನ್ಸ್​ಪೆಕ್ಟರ್​ ಒಬ್ಬರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ 
ಕುಂದಾರಾ ಮೂಲದ ವಿನೋದ್​, ಪಠಾಣಪುರಂನ ಆರ್​ಟಿಒ ಕಚೇರಿಯ ಕೆಲಸ ನಿರ್ವಹಿಸುತ್ತಿದ್ದರು. ಕೇರಳ ಹೈಕೋರ್ಟ್​ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬಳಿಕ ಒಂದು ವಾರಗಳ ಕಾಲ ತಲೆಮರೆಸಿಕೊಂಡಿದ್ದ ವಿನೋದ್​, ಇದೀಗ ಪುನಲೂರ್​ ಡಿವೈಎಸ್​ಪಿ ಮುಂದೆ ಶರಣಾಗಿದ್ದಾರೆ.
ಜುಲೈ 19ರಂದು ನಡೆಯಿತು. ಡ್ರೈವಿಂಗ್​​ ಟೆಸ್ಟ್​ ಸಮಯದಲ್ಲಿ ನಿರ್ಜನ ಪ್ರದೇಶದಲ್ಲಿ ಕಾರಿನ ಒಳಗಡೆಯೇ ಮಹಿಳೆಯ ಮೇಲೆ ವಿನೋದ್​ ಅನುಚಿತವಾಗಿ ವರ್ತಿಸಿದ್ದರು. ಘಟನೆ ಸಂಬಂಧ ಪಠಾಣಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಬೆನ್ನಲ್ಲೇ ವಿನೋದ್​ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಮುಂದಿನ ಸುದ್ದಿ
Show comments