Webdunia - Bharat's app for daily news and videos

Install App

ಕ್ಯಾನ್ಸರ್‌ ಚಿಕಿತ್ಸೆ ಬಗ್ಗೆ ವದಂತಿ: ನವಜೋತ್ ಸಿದ್ದು ದಂಪತಿ ಗೆ ₹855 ಕೋಟಿಯ ನೋಟಿಸ್‌

Sampriya
ಶುಕ್ರವಾರ, 29 ನವೆಂಬರ್ 2024 (19:25 IST)
Photo Courtesy X
ಛತ್ತೀಸ್‌ಗಡ: ನಾಲ್ಕನೇ ಹಂತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪತ್ನಿ ಮನೆ ಮದ್ದುವಿನಿಂದಾಗಿ ಗುಣಮುಖರಾಗಿರುವ ಸಂಗತಿಯನ್ನು ಹಂಚಿಕೊಂಡಿದ್ದ ಕ್ರಿಕೆಟರ್ ಹಾಗೂ ಕಾಂಗ್ರೆಸ್ ನಾಯಕ ನವಜೋತ್‌ ಸಿಂಗ್ ಸಿದ್ದು ಹಾಗೂ ಪತ್ನಿಗೆ ಛತ್ತೀಸಗಡ ನಾಗರಿಕ ಸಮಾಜ ₹850 ಕೋಟಿ ಪರಿಹಾರದ ನೋಟಿಸ್ ಕಳುಹಿಸಿದೆ.

ಸಿಸಿಎಚ್ ಸಂಚಾಲಕ ಡಾ.ಕುಲದೀಪ್ ಸೋಲಂಕಿ ಅವರು ಈ ಕುರಿತು ಪ್ರತಿಕ್ರಿಯಿಸಿ, ಸಿದ್ದು ದಂಪತಿ ಅವರು ಕ್ಯಾನ್ಸರ್‌ ರೋಗದ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡುವ ಮೂಲಕ ಜನರಲ್ಲಿ ಗೊಂದಲಕ್ಕೆ ಸಿಲುಕಿಸಿದ್ದಾರೆ. ಇವರ ಹೇಳಿಕೆಯಿಂದ ಕ್ಯಾನ್ಸರ್ ಬಗೆಗಿನ ಚಿಕಿತ್ಸೆಗಳ ಕುರಿತು ನಕಾರಾತ್ಮಕ ಮನೋಭಾವ ಸೃಷ್ಟಿಯಾಗುವಂತೆ ಮಾಡಿದ್ದಾರೆ. ಇವರ ಹೇಳಿಕೆಯಿಂದ ಕ್ಯಾನ್ಸರ್‌ ರೋಗಿಗಳು ಚಿಕಿತ್ಸೆಯನ್ನು ಕೈಬಿಟ್ಟು, ಇವರು ಹೇಳುವ ಮನೆಮದ್ದು ಸೇವಿಸುವುದರಿಂದ ಸಾವಿಗೆ ತುತ್ತಾಗುವ ಸಾಧ್ಯತೆಯೂ ಹೆಚ್ಚು ಎಂದು ಹೇಳಿದೆ.

CCS ಸಿಧು ಅವರಿಂದ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ ಮತ್ತು ಏಳು ದಿನಗಳಲ್ಲಿ ಕೌರ್ ತನ್ನ ಪತಿ ಮಾಡಿದ ವಿವಾದಾತ್ಮಕ ಹಕ್ಕುಗಳನ್ನು ಬೆಂಬಲಿಸಲು ಪುರಾವೆಗಳನ್ನು ಪ್ರಸ್ತುತಪಡಿಸದ ಹೊರತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments