Webdunia - Bharat's app for daily news and videos

Install App

ಕೇರಳ ಬಸ್ ಧ್ವಂಸ ತಡೆದ ಪೊಲೀಸ್ ಅಧಿಕಾರಿಯ ವಿಡಿಯೋ ವೈರಲ್

Webdunia
ಶನಿವಾರ, 5 ಜನವರಿ 2019 (16:22 IST)
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ನೂರಾರು ಏತನ್ಮಧ್ಯೆ, ತಮಿಳುನಾಡು ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾಕಾರರನ್ನು ತಡೆದ ರೀತಿಯ ವಿಡಿಯೋ ಇದೀಗ ವೈರಲ್ ಆಗಿದೆ. 
ದಮ್ಮಿದ್ದರೆ ವಾಹನಗಳನ್ನು ಮುಟ್ಟಿ ನೋಡುವಾ ಎಂದು ಪ್ರತಿಭಟನಾಕಾರರಿಗೆ ಆವಾಜ್ ಹಾಕಿದ ಪೊಲೀಸ್ ಅಧಿಕಾರಿ ಮೋಹನ್ ಅಯ್ಯರ್, ಧೈರ್ಯಕ್ಕೆ ಪ್ರತಿಭಟನಾಕಾರರು ತಣ್ಣಗಾಗಿ ಮರಳಿದ ಘಟನೆ ನಡೆದಿದೆ.
 
ಪೊಲೀಸ್ ಅಧಿಕಾರಿಯ ದಿಟ್ಟ ನಿಲುವು ತೋರಿದ ವಿಡಿಯೋ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ತಾಚನಕರೆ ಪ್ರಮಾಣ ಪತ್ರದೊಂದಿಗೆ 1000 ರೂ.ನಗದು ಬಹುಮಾನ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಮುಂದಿನ ಸುದ್ದಿ
Show comments