Webdunia - Bharat's app for daily news and videos

Install App

ಶಬರಿಮಲೆ ವಿವಾದ: ಬಂದ ದಾರಿಗೆ ಮರಳಿದ ತೃಪ್ತಿ ದೇಸಾಯಿ

Webdunia
ಶನಿವಾರ, 17 ನವೆಂಬರ್ 2018 (09:03 IST)
ಕೊಚ್ಚಿ: ಇಂದು ಏನೇ ಆಗಲಿ ಶಬರಿಮಲೆ ದೇವಾಲಯ ಪ್ರವೇಶಿಸಿಯೇ ಸಿದ್ಧ ಎಂದು ಪಟ್ಟು ಹಿಡಿದಿದ್ದ ಮಹಿಳಾ ಪರ ಹೋರಾಟಗಾರ್ತಿ ತೃಪ್ತಿ ದೇಸಾಯಿ ಬಂದ ದಾರಿಗೆ ಸುಂಕವಿಲ್ಲವೆಂದು ಮರಳಿದ್ದಾರೆ.

ಮೊನ್ನೆಯೇ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ತೃಪ್ತಿ ದೇಸಾಯಿಗೆ ಪ್ರತಿಭಟನಾಕಾರರು ವಿಮಾನ ನಿಲ್ದಾಣದಿಂದ ಹೊರಗೆ ಬರಲು ಬಿಡಲಿಲ್ಲ. ಹೀಗಾಗಿ ಪೊಲೀಸ್ ಭದ್ರತೆಯಿದ್ದರೂ ತೃಪ್ತಿ ದೇಸಾಯಿ ವಿಮಾನ ನಿಲ್ದಾಣದಲ್ಲಿಯೇ ಸುಮಾರು 12 ಗಂಟೆ ಕಾಲ ಕಾಯಬೇಕಾಯಿತು.

ಹಾಗಿದ್ದರೂ ಹೊರಬರಲಾಗದೇ ಅತ್ತ ಪೊಲೀಸರು ಅಸಹಾಯಕತೆ ಪ್ರದರ್ಶಿಸಿದ್ದರಿಂದ ಬಂದ ದಾರಿಗೆ ಮರಳಬೇಕಾಯಿತು. ಇದರಿಂದ ಹೋರಾಟಗಾರರ ಈ ನಡುವೆ ಭಕ್ತರ ಒತ್ತಡಕ್ಕೆ ಮಣಿದ ಕೇರಳ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ತಿರುವಾಂಕೂರ್ ದೇವಸ್ವಂ ಮಂಡಳಿಗೆ ಸೂಚಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments