Webdunia - Bharat's app for daily news and videos

Install App

ಶಬರಿಮಲೆ ವಿವಾದ: ಬಂದ ದಾರಿಗೆ ಮರಳಿದ ತೃಪ್ತಿ ದೇಸಾಯಿ

Webdunia
ಶನಿವಾರ, 17 ನವೆಂಬರ್ 2018 (09:03 IST)
ಕೊಚ್ಚಿ: ಇಂದು ಏನೇ ಆಗಲಿ ಶಬರಿಮಲೆ ದೇವಾಲಯ ಪ್ರವೇಶಿಸಿಯೇ ಸಿದ್ಧ ಎಂದು ಪಟ್ಟು ಹಿಡಿದಿದ್ದ ಮಹಿಳಾ ಪರ ಹೋರಾಟಗಾರ್ತಿ ತೃಪ್ತಿ ದೇಸಾಯಿ ಬಂದ ದಾರಿಗೆ ಸುಂಕವಿಲ್ಲವೆಂದು ಮರಳಿದ್ದಾರೆ.

ಮೊನ್ನೆಯೇ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ತೃಪ್ತಿ ದೇಸಾಯಿಗೆ ಪ್ರತಿಭಟನಾಕಾರರು ವಿಮಾನ ನಿಲ್ದಾಣದಿಂದ ಹೊರಗೆ ಬರಲು ಬಿಡಲಿಲ್ಲ. ಹೀಗಾಗಿ ಪೊಲೀಸ್ ಭದ್ರತೆಯಿದ್ದರೂ ತೃಪ್ತಿ ದೇಸಾಯಿ ವಿಮಾನ ನಿಲ್ದಾಣದಲ್ಲಿಯೇ ಸುಮಾರು 12 ಗಂಟೆ ಕಾಲ ಕಾಯಬೇಕಾಯಿತು.

ಹಾಗಿದ್ದರೂ ಹೊರಬರಲಾಗದೇ ಅತ್ತ ಪೊಲೀಸರು ಅಸಹಾಯಕತೆ ಪ್ರದರ್ಶಿಸಿದ್ದರಿಂದ ಬಂದ ದಾರಿಗೆ ಮರಳಬೇಕಾಯಿತು. ಇದರಿಂದ ಹೋರಾಟಗಾರರ ಈ ನಡುವೆ ಭಕ್ತರ ಒತ್ತಡಕ್ಕೆ ಮಣಿದ ಕೇರಳ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ತಿರುವಾಂಕೂರ್ ದೇವಸ್ವಂ ಮಂಡಳಿಗೆ ಸೂಚಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments