Webdunia - Bharat's app for daily news and videos

Install App

ತಿರುಪತಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸಚಿನ್, ಚಿರಂಜೀವಿ, ನಾಗಾರ್ಜುನ್( ವಿಡಿಯೋ)

Webdunia
ಗುರುವಾರ, 2 ಜೂನ್ 2016 (13:48 IST)
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ತೆಲುಗು ಚಿತ್ರರಂಗದ ಸೂಪರ್ ಸ್ಟಾರ್‌ಗಳಾದ ಚಿರಂಜೀವಿ ಹಾಗೂ ನಾಗಾರ್ಜುನ ತಿರುಪತಿ ದೇವಸ್ಥಾನದಲ್ಲಿ ಒಟ್ಟಿಗೆ ಕಾಣಿಸಿಕೊಂಡು ಗಮನ ಸೆಳೆದರು.


ಮೆಗಾಸ್ಟಾರ್ ಚಿರಂಜೀವಿ, ಅಕ್ಕಿನೇನಿ ನಾಗಾರ್ಜುನ್ , ಅಲ್ಲು ಅರವಿಂದ್, ಸಚಿನ್ ತೆಂಡೂಲ್ಕರ್, ಕೈಗಾರಿಕೋದ್ಯಮಿ ಪ್ರಸಾದ್ ಬುಧವಾರ ತಿರುಪತಿಗೆ ಆಗಮಿಸಿ ವೆಂಕಟೇಶ್ವರ ದೇವರ ದರ್ಶನ ಪಡೆದು ಪುನೀತರಾದರು.
 
ಮೆಗಾಸ್ಟಾರ್ ಚಿರಂಜೀವಿ, ಅಕ್ಕಿನೇನಿ ನಾಗಾರ್ಜುನ್ , ಅಲ್ಲು ಅರವಿಂದ್, ಸಚಿನ್ ತೆಂಡೂಲ್ಕರ್ ವೆಂಕಟೇಶ್ವರ ದೇವರ ದರ್ಶನ ಪಡೆದು ಮರಳಿದ್ದಾರೆ. ಸೆಲೆಬ್ರಿಟಿಗಳನ್ನು ಒಟ್ಟಿಗೆ ನೋಡಿದ ಭಕ್ತರು ಪುಳಕಿತಗೊಂಡಿದ್ದಾರೆ.
 
ಕೇರಳ ಬ್ಲಾಸ್ಟರ್ಸ್ ಫುಟ್ಬಾಲ್ ಕ್ಲಬ್ ಮಾಲೀಕರಾದ ಸಚಿನ್ ತೆಂಡೂಲ್ಕರ್, ರಾಜ್ಯದಲ್ಲಿ ಉದಯೋನ್ಮುಖ ಫುಟ್ಬಾಲ್‌ ಆಟಗಾರರಿಗೆ ತರಬೇತಿ ನೀಡಲು ರೆಸಿಡೆನ್ಶಿಯಲ್ ಫುಟ್ಬಾಲ್ ಆಕಾಡೆಮಿ ಸ್ಥಾಪಿಸುವ ಸರಕಾರದ ಮನವಿಗೆ ಸಹ-ಮಾಲೀಕರು ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ. 
 
ಕೇರಳ ಬ್ಲಾಸ್ಟರ್ಸ್ ಫುಟ್ಬಾಲ್ ಕ್ಲಬ್ ಸ್ಥಾಪನೆಗೆ ಚಿರಂಜೀವಿ, ನಾಗಾರ್ಜುನ್, ಅಲ್ಲು ಅರವಿಂದ್ ಮತ್ತು ಪ್ರಸಾದ್ ಅವರ ಸಹಕಾರ ಪ್ರೋತ್ಸಾಹ ಫುಟ್ಬಾಲ್ ಆಟಗಾರರ ಪಾಲಿಗೆ ವರದಾನವಾಗಲಿದೆ ಎಂದು ತಿಳಿಸಿದ್ದಾರೆ. 
 


ತಿರುಪತಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸಚಿನ್, ಚಿರಂಜೀವಿ ನಾಗಾರ್ಜುನ್( ವಿಡಿಯೋ)

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments