Webdunia - Bharat's app for daily news and videos

Install App

ತಿರುಪತಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸಚಿನ್, ಚಿರಂಜೀವಿ, ನಾಗಾರ್ಜುನ್( ವಿಡಿಯೋ)

Webdunia
ಗುರುವಾರ, 2 ಜೂನ್ 2016 (13:48 IST)
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ತೆಲುಗು ಚಿತ್ರರಂಗದ ಸೂಪರ್ ಸ್ಟಾರ್‌ಗಳಾದ ಚಿರಂಜೀವಿ ಹಾಗೂ ನಾಗಾರ್ಜುನ ತಿರುಪತಿ ದೇವಸ್ಥಾನದಲ್ಲಿ ಒಟ್ಟಿಗೆ ಕಾಣಿಸಿಕೊಂಡು ಗಮನ ಸೆಳೆದರು.


ಮೆಗಾಸ್ಟಾರ್ ಚಿರಂಜೀವಿ, ಅಕ್ಕಿನೇನಿ ನಾಗಾರ್ಜುನ್ , ಅಲ್ಲು ಅರವಿಂದ್, ಸಚಿನ್ ತೆಂಡೂಲ್ಕರ್, ಕೈಗಾರಿಕೋದ್ಯಮಿ ಪ್ರಸಾದ್ ಬುಧವಾರ ತಿರುಪತಿಗೆ ಆಗಮಿಸಿ ವೆಂಕಟೇಶ್ವರ ದೇವರ ದರ್ಶನ ಪಡೆದು ಪುನೀತರಾದರು.
 
ಮೆಗಾಸ್ಟಾರ್ ಚಿರಂಜೀವಿ, ಅಕ್ಕಿನೇನಿ ನಾಗಾರ್ಜುನ್ , ಅಲ್ಲು ಅರವಿಂದ್, ಸಚಿನ್ ತೆಂಡೂಲ್ಕರ್ ವೆಂಕಟೇಶ್ವರ ದೇವರ ದರ್ಶನ ಪಡೆದು ಮರಳಿದ್ದಾರೆ. ಸೆಲೆಬ್ರಿಟಿಗಳನ್ನು ಒಟ್ಟಿಗೆ ನೋಡಿದ ಭಕ್ತರು ಪುಳಕಿತಗೊಂಡಿದ್ದಾರೆ.
 
ಕೇರಳ ಬ್ಲಾಸ್ಟರ್ಸ್ ಫುಟ್ಬಾಲ್ ಕ್ಲಬ್ ಮಾಲೀಕರಾದ ಸಚಿನ್ ತೆಂಡೂಲ್ಕರ್, ರಾಜ್ಯದಲ್ಲಿ ಉದಯೋನ್ಮುಖ ಫುಟ್ಬಾಲ್‌ ಆಟಗಾರರಿಗೆ ತರಬೇತಿ ನೀಡಲು ರೆಸಿಡೆನ್ಶಿಯಲ್ ಫುಟ್ಬಾಲ್ ಆಕಾಡೆಮಿ ಸ್ಥಾಪಿಸುವ ಸರಕಾರದ ಮನವಿಗೆ ಸಹ-ಮಾಲೀಕರು ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ. 
 
ಕೇರಳ ಬ್ಲಾಸ್ಟರ್ಸ್ ಫುಟ್ಬಾಲ್ ಕ್ಲಬ್ ಸ್ಥಾಪನೆಗೆ ಚಿರಂಜೀವಿ, ನಾಗಾರ್ಜುನ್, ಅಲ್ಲು ಅರವಿಂದ್ ಮತ್ತು ಪ್ರಸಾದ್ ಅವರ ಸಹಕಾರ ಪ್ರೋತ್ಸಾಹ ಫುಟ್ಬಾಲ್ ಆಟಗಾರರ ಪಾಲಿಗೆ ವರದಾನವಾಗಲಿದೆ ಎಂದು ತಿಳಿಸಿದ್ದಾರೆ. 
 


ತಿರುಪತಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸಚಿನ್, ಚಿರಂಜೀವಿ ನಾಗಾರ್ಜುನ್( ವಿಡಿಯೋ)

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments