Webdunia - Bharat's app for daily news and videos

Install App

ತಿಮ್ಮಪ್ಪನ ದರ್ಶನ ಪಡೆದ ಕ್ರಿಕೆಟ್ ದೇವರು

Webdunia
ಗುರುವಾರ, 20 ಜುಲೈ 2017 (17:54 IST)
ತಿರುಮಲ: ಮಾಸ್ಟರ್ ಬ್ಲಾಸ್ಟರ್ ಸಚಿನ ತೆಂಡೂಲ್ಕರ್ ಅವರು ಪತ್ನಿ ಸಮೇತರಾಗಿ ತಿರುಪತಿಗೆ ತೆರಳಿದ್ದು, ತಿಮ್ಮಪ್ಪನ ದರ್ಶನ ಪಡೆದರು. 
 
ವಿಶೇಷ ವಿಮಾನದ ಮೂಲಕ ಹೈದರಾಬಾದ್ ಗೆ ಬಂದ ಸಚಿನ್ ಹಾಗೂ ಪತ್ನಿ ಅಂಜಲಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿದ ಅವರನ್ನು ಟಿಟಿಡಿ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದರು.
 
ದರ್ಶನದ ಬಳಿಕ ರಂಗನಾಯಕುಲ ಮಂಟಪದಲ್ಲಿ ಸಚಿನ್ ದಂಪತಿಗಳಿಗೆ ದೇವಸ್ಥಾನದ ಮಂಡಳಿವತಿಯಿಂದ ರೇಷ್ಮೆ ಶಾಲು ಹೊದಿಸಿ, ಸತ್ಕರಿಸಿ ತೀರ್ಥ ಪ್ರಸಾದ ವಿತರಿಸಲಾಯಿತು. ಈ ವೇಳೆ ಸಚಿನ್ ಜೊತೆ ಹೈದರಾಬಾದ್ ಕ್ರಿಕೆಟ್ ಅಸೋಯಿಸೇಶನ್‌ನ ಚಾಮುಂಡೇಶ್ವರಿನಾಥ್ ಮತ್ತಿತರರು ಉಪಸ್ಥಿತರಿದ್ದರು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments