Webdunia - Bharat's app for daily news and videos

Install App

ತಿಮ್ಮಪ್ಪನ ದರ್ಶನ ಪಡೆದ ಕ್ರಿಕೆಟ್ ದೇವರು

Webdunia
ಗುರುವಾರ, 20 ಜುಲೈ 2017 (17:54 IST)
ತಿರುಮಲ: ಮಾಸ್ಟರ್ ಬ್ಲಾಸ್ಟರ್ ಸಚಿನ ತೆಂಡೂಲ್ಕರ್ ಅವರು ಪತ್ನಿ ಸಮೇತರಾಗಿ ತಿರುಪತಿಗೆ ತೆರಳಿದ್ದು, ತಿಮ್ಮಪ್ಪನ ದರ್ಶನ ಪಡೆದರು. 
 
ವಿಶೇಷ ವಿಮಾನದ ಮೂಲಕ ಹೈದರಾಬಾದ್ ಗೆ ಬಂದ ಸಚಿನ್ ಹಾಗೂ ಪತ್ನಿ ಅಂಜಲಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿದ ಅವರನ್ನು ಟಿಟಿಡಿ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದರು.
 
ದರ್ಶನದ ಬಳಿಕ ರಂಗನಾಯಕುಲ ಮಂಟಪದಲ್ಲಿ ಸಚಿನ್ ದಂಪತಿಗಳಿಗೆ ದೇವಸ್ಥಾನದ ಮಂಡಳಿವತಿಯಿಂದ ರೇಷ್ಮೆ ಶಾಲು ಹೊದಿಸಿ, ಸತ್ಕರಿಸಿ ತೀರ್ಥ ಪ್ರಸಾದ ವಿತರಿಸಲಾಯಿತು. ಈ ವೇಳೆ ಸಚಿನ್ ಜೊತೆ ಹೈದರಾಬಾದ್ ಕ್ರಿಕೆಟ್ ಅಸೋಯಿಸೇಶನ್‌ನ ಚಾಮುಂಡೇಶ್ವರಿನಾಥ್ ಮತ್ತಿತರರು ಉಪಸ್ಥಿತರಿದ್ದರು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments