Webdunia - Bharat's app for daily news and videos

Install App

ಅಪರೂಪಕ್ಕೆ ರಾಜ್ಯ ಸಭೆಗೆ ಕಾಲಿಟ್ಟ ಸಚಿನ್ ತೆಂಡುಲ್ಕರ್

Webdunia
ಶುಕ್ರವಾರ, 4 ಆಗಸ್ಟ್ 2017 (05:41 IST)
ನವದೆಹಲಿ: ಸಚಿನ್ ತೆಂಡುಲ್ಕರ್ ಸಂಸದ ಎನ್ನುವ ವಿಚಾರ ಬಹುತೇಕರಿಗೆ ಮರೆತು ಹೋಗಿದೆ. ಅದನ್ನು ನೆನಪಿಸುವುದಕ್ಕೇನೋ ಎಂಬಂತೆ ತೆಂಡುಲ್ಕರ್ ನಿನ್ನೆ ರಾಜ್ಯಸಭೆಯಲ್ಲಿ ಕಾಣಿಸಿಕೊಂಡಿದ್ದಾರೆ.

 
ತೆಂಡುಲ್ಕರ್ ಸಂಸತ್ತಿನಲ್ಲಿ ಕಾಣಿಸಿಕೊಂಡಿದ್ದೇ ತಡ ಟ್ವಿಟರ್ ನಲ್ಲಿ ಪ್ರತಿಕ್ರಿಯೆಯ ಮಹಾಪೂರವೇ ಹರಿದು ಬಂದಿದೆ. ಕೆಲವರು ಕಾಲೆಳೆದರೆ ಇನ್ನು ಕೆಲವರು ವಿಡಂಬನಾತ್ಮಕವಾಗಿ ಬರೆದಿದ್ದಾರೆ.

ಒಬ್ಬರಂತೂ ತೆಂಡುಲ್ಕರ್ ರನ್ನು ಈದ್ ಮಿಲಾದ್ ಗೆ ಬರುವ ಚಂದ್ರನಿಗೆ ಹೋಲಿಸಿದ್ದಾರೆ. ಇತ್ತೀಚೆಗಷ್ಟೇ ಸಮಾಜವಾದಿ ಪಕ್ಷದ ಸದಸ್ಯರೊಬ್ಬರು ಇಂತಹ ಸಂಸದರ ಗೈರು ಹಾಜರಿಯನ್ನು ಪ್ರಶ್ನಿಸಿದ್ದರು. ಅದರ ಬೆನ್ನಲ್ಲೇ ತೆಂಡುಲ್ಕರ್ ಸಂಸತ್ತಿಗೆ ‘ಹಾಜರಿ’ ಹಾಕಿದ್ದಾರೆ.

ಇದನ್ನೂ ಓದಿ.. 50 ನೇ ಪಂದ್ಯವನ್ನು ಸ್ಮರಣೀಯವಾಗಿಸಿದ ಚೇತೇಶ್ವರ ಪೂಜಾರ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಕೆಎನ್ ರಾಜಣ್ಣ ತಲೆದಂಡಕ್ಕೆ ರಿಯಲ್ ಕಾರಣ ಇಲ್ಲಿದೆ: ಇವರಿಂದಲೇ ಎಲ್ಲಾ ಆಗಿದ್ದು

ಕೆಎನ್ ರಾಜಣ್ಣ ಕಿತ್ತು ಹಾಕಿದ್ದು ಇದೇ ಕಾರಣಕ್ಕೆ ಅಂತಿದ್ದಾರೆ ಬಿಜೆಪಿ ನಾಯಕರು

Karnataka Rains: ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮುಂದಿನ ಸುದ್ದಿ
Show comments