Webdunia - Bharat's app for daily news and videos

Install App

ಅಪರೂಪಕ್ಕೆ ರಾಜ್ಯ ಸಭೆಗೆ ಕಾಲಿಟ್ಟ ಸಚಿನ್ ತೆಂಡುಲ್ಕರ್

Webdunia
ಶುಕ್ರವಾರ, 4 ಆಗಸ್ಟ್ 2017 (05:41 IST)
ನವದೆಹಲಿ: ಸಚಿನ್ ತೆಂಡುಲ್ಕರ್ ಸಂಸದ ಎನ್ನುವ ವಿಚಾರ ಬಹುತೇಕರಿಗೆ ಮರೆತು ಹೋಗಿದೆ. ಅದನ್ನು ನೆನಪಿಸುವುದಕ್ಕೇನೋ ಎಂಬಂತೆ ತೆಂಡುಲ್ಕರ್ ನಿನ್ನೆ ರಾಜ್ಯಸಭೆಯಲ್ಲಿ ಕಾಣಿಸಿಕೊಂಡಿದ್ದಾರೆ.

 
ತೆಂಡುಲ್ಕರ್ ಸಂಸತ್ತಿನಲ್ಲಿ ಕಾಣಿಸಿಕೊಂಡಿದ್ದೇ ತಡ ಟ್ವಿಟರ್ ನಲ್ಲಿ ಪ್ರತಿಕ್ರಿಯೆಯ ಮಹಾಪೂರವೇ ಹರಿದು ಬಂದಿದೆ. ಕೆಲವರು ಕಾಲೆಳೆದರೆ ಇನ್ನು ಕೆಲವರು ವಿಡಂಬನಾತ್ಮಕವಾಗಿ ಬರೆದಿದ್ದಾರೆ.

ಒಬ್ಬರಂತೂ ತೆಂಡುಲ್ಕರ್ ರನ್ನು ಈದ್ ಮಿಲಾದ್ ಗೆ ಬರುವ ಚಂದ್ರನಿಗೆ ಹೋಲಿಸಿದ್ದಾರೆ. ಇತ್ತೀಚೆಗಷ್ಟೇ ಸಮಾಜವಾದಿ ಪಕ್ಷದ ಸದಸ್ಯರೊಬ್ಬರು ಇಂತಹ ಸಂಸದರ ಗೈರು ಹಾಜರಿಯನ್ನು ಪ್ರಶ್ನಿಸಿದ್ದರು. ಅದರ ಬೆನ್ನಲ್ಲೇ ತೆಂಡುಲ್ಕರ್ ಸಂಸತ್ತಿಗೆ ‘ಹಾಜರಿ’ ಹಾಕಿದ್ದಾರೆ.

ಇದನ್ನೂ ಓದಿ.. 50 ನೇ ಪಂದ್ಯವನ್ನು ಸ್ಮರಣೀಯವಾಗಿಸಿದ ಚೇತೇಶ್ವರ ಪೂಜಾರ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments