Webdunia - Bharat's app for daily news and videos

Install App

ಕಾಶ್ಮೀರ ಪ್ರವಾಹ: ಸಂತ್ರಸ್ತರಿಗೆ ಸ್ಪಂದಿಸಿದ ಕ್ರಿಕೆಟ್ ದೇವರು

Webdunia
ಶನಿವಾರ, 20 ಸೆಪ್ಟಂಬರ್ 2014 (17:40 IST)
ಮಾಜಿ ಕ್ರಿಕೆಟಿಗ ಮತ್ತು ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ಜಮ್ಮು ಮತ್ತು ಕಾಶ್ಮೀರ ಪ್ರವಾಹ ಸಂತ್ರಸ್ತರಿಗೆ ರೂ .15 ಲಕ್ಷ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ್ದಾರೆ.

ಅಲ್ಲದೇ ತಮ್ಮ ಕ್ಷೇತ್ರದ ಅಭಿವೃದ್ಧಿ ನಿಧಿಯಿಂದ 25 ಲಕ್ಷ ರೂ ಮಂಜೂರು ಮಾಡಿದ್ದಾರೆ.
 
ವರದಿಗಳ ಪ್ರಕಾರ, ಎರಡು ಟ್ರಕ್ ತುಂಬಿದ ಜಲ ಶುದ್ಧಿಕಾರಕ( ವಾಟರ್ ಪ್ಯುರಿಫೈಯರ್), ಔಷಧಿ ಮತ್ತು ಇತರ ಅವಶ್ಯಕ ವಸ್ತುಗಳನ್ನೊಳಗೊಂಡ ಪರಿಹಾರ ಸಾಮಗ್ರಿಗಳು ಜಮ್ಮು ತಲುಪಿವೆ. 
 
ಪ್ರವಾಹದ ನೀರು ಕುಗ್ಗುತ್ತಿದೆಯಾದರೂ, ಜಮ್ಮು ಮತ್ತು ಕಾಶ್ಮೀರದ ಜನರು ಸಾಂಕ್ರಾಮಿಕ ಮತ್ತು ಜಲಜನ್ಯ ರೋಗಗಳ ಅಪಾಯಗಳನ್ನೆದುರಿಸುತ್ತಿದ್ದಾರೆ. 
 
ರಾಜಧಾನಿ ಶ್ರೀನಗರ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶವನ್ನು  ಧ್ವಂಸಗೊಳಿಸಿದ ಭೀಕರ ಪ್ರವಾಹದಿಂದ ಲಕ್ಷಾಂತರ ಜನರು ನಿರಾಶ್ರಿತಗೊಂಡಿದ್ದಾರೆ.
 
ಮುಳುಗಡೆಯಾಗಿದ್ದ ಪ್ರದೇಶಗಳ ಜನರನ್ನು ರಕ್ಷಿಸಲು ಭಾರತೀಯ ಸೇನೆ ಹಗಲಿರುಳು ಶ್ರಮಿಸಿ ಸಾಮೂಹಿಕ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments