Select Your Language

Notifications

webdunia
webdunia
webdunia
webdunia

ಮತ್ತೆ ಕಾಂಗ್ರೆಸ್ ಗೆ ಜೈ ಎಂದ ಸಚಿನ್

ಮತ್ತೆ ಕಾಂಗ್ರೆಸ್ ಗೆ ಜೈ ಎಂದ ಸಚಿನ್
ಜೈಪುರ , ಮಂಗಳವಾರ, 11 ಆಗಸ್ಟ್ 2020 (16:18 IST)
ರಾಹುಲ್ ಗಾಂಧಿ ಹಾಗು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರ ಜೊತೆ ನಡೆದ ಮಾತುಕತೆ ಬಳಿಕ ಪೈಲೆಟ್ ಮತ್ತೆ ಕಾಂಗ್ರೆಸ್ ನ ಕೈ ಹಿಡಿದಿದ್ದಾರೆ.


ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಗೊಂಡು ಪಕ್ಷದಿಂದ ಹೊರಗೆ ಕಾಲು ಇಟ್ಟಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಸಚಿನ್ ಪೈಲೆಟ್ , ಕಾಂಗ್ರೆಸ್ ಗಾಗಿ ನಿರಂತರವಾಗಿ ದುಡಿಯುವುದಾಗಿ ಹೇಳಿದ್ದಾರೆ.
ರಾಜಸ್ಥಾನದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾ ಈ ಮೂಲಕ ಕೊನೆಗೊಂಡಂತಾಗಿದೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಯಾವುದೇ ರಾಜಕೀಯ ದುರುದ್ದೇಶ ಹೊಂದಿಲ್ಲ ಎಂದಿರುವ ಅವರು, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪಿತೂರಿ ನಡೆಸಿತ್ತು ಎಂದು ಆರೋಪಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್ 31 ರವರೆಗೂ ಶಾಲೆ ಆರಂಭ ಇಲ್ಲ