Webdunia - Bharat's app for daily news and videos

Install App

ಅನಂತಕುಮಾರ್ ನಿರ್ವಹಿಸುತ್ತಿದ್ದ ಖಾತೆ ಡಿವಿ ಸದಾನಂದ ಗೌಡರಿಗೆ

Webdunia
ಬುಧವಾರ, 14 ನವೆಂಬರ್ 2018 (07:20 IST)
ನವದೆಹಲಿ: ಮೊನ್ನೆ ವಿಧಿ ವಶರಾದ ಸಚಿವ ಅನಂತ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳನ್ನು ಬೇರೆಯವರಿಗೆ ಹಂಚಿಕೆ ಮಾಡಲು ಕೇಂದ್ರ ನಿರ್ಧರಿಸಿದೆ.

ಅನಂತ ಕುಮಾರ್ ನಿರ್ವಹಿಸುತ್ತಿದ್ದ ರಾಸಾಯನಿಕ ಮತ್ತು ರಸ ಗೊಬ್ಬರ ಖಾತೆ ಇದೀಗ ಕರ್ನಾಟಕದವರೇ ಆದ ಡಿವಿ ಸದಾನಂದ ಗೌಡರ ಪಾಲಾಗಲಿದೆ ಎನ್ನಲಾಗಿದೆ.

ಉಳಿದಂತೆ ಸಂಸದೀಯ ವ್ಯವಹಾರಗಳ ಖಾತೆಯನ್ನೂ ಅನಂತ ಕುಮಾರ್ ನಿರ್ವಹಿಸುತ್ತಿದ್ದರು. ಆ ಖಾತೆಯನ್ನು ಬೇರೆಯವರಿಗೆ ಹಂಚಿಕೆ ಮಾಡುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments