Webdunia - Bharat's app for daily news and videos

Install App

ಸಮಾಜವಾದಿ ಪಕ್ಷ 'ನಾಟಕ ಕಂಪನಿ' : ಬಿಎಸ್‌ಪಿ

Webdunia
ಶನಿವಾರ, 14 ಜನವರಿ 2017 (12:20 IST)
ಸಮಾಜವಾದಿ ಪಕ್ಷಕ್ಕೆ 'ನಾಟಕ ಕಂಪನಿ' ಎಂಬ ಹಣೆಪಟ್ಟಿ ಕಟ್ಟಿರುವ ಬಹುಜನ ಸಮಾಜವಾದಿ ಪಕ್ಷ, ಆಡಳಿತಾರೂಢ ಪಕ್ಷ ಜನರನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಹೇಳಿದೆ. 

 
ಸಮಾಜವಾದಿ ಪಕ್ಷ ನಾಯಕ ಕಂಪನಿಯಾಗಿಬಿಟ್ಟಿದೆ. ಆಡಳಿತ, ಅಭಿವೃದ್ಧಿಯ ಬಗ್ಗೆ ಅವರಿಗೆ ಚಿಂತೆಯೇ ಇಲ್ಲ, ಕೇವಲ ಜನರನ್ನು ಮೂರ್ಖರನ್ನಾಗಿಸುವುದೇ ಅವರ ಕೆಲಸವಾಗಿ ಬಿಟ್ಟಿದೆ. ಚುನಾವಣಾ ಆಯೋಗದ ನಿರ್ಧಾರ ಏನೇ ಆಗಿರಲಿ, ಜನರು ಮಾತ್ರ ಈಗಾಗಲೇ ಸಮಾಜವಾದಿ ಪಕ್ಷವನ್ನು ನಿರಾಕರಿಸಿದ್ದಾರೆ ಎಂದು ಬಿಎಸ್‌ಪಿ ನಾಯಕ ಸುಧೀಂದ್ರ ಭಡೋರಿಯಾ ಹೇಳಿದ್ದಾರೆ. 
 
ಪಕ್ಷದ ಸ್ಥಾಪಕ ಮತ್ತು ಅವರ ಪುತ್ರ, ರಾಜ್ಯದ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಕೇವ ತಮ್ಮ ಬಗ್ಗೆ, ಅಧಿಕಾರ, ರಾಜಕೀಯ ಲಾಭಗಳ ಬಗ್ಗೆ ಮಾತ್ರ ಆಲೋಚನೆ ಮಾಡುತ್ತಾರೆ. ರಾಜ್ಯದ ಅಭಿವೃದ್ಧಿ ಚಿಂತೆ ಅವರಿಗಿಲ್ಲ  ಎಂದು ಭಡೋರಿಯಾ ಆರೋಪಿಸಿದ್ದಾರೆ.
 
ಚುನಾವಣೆ ಸಮೀಪಿಸುತ್ತಿದ್ದರೂ ಸಮಾಜವಾದಿ ಪಕ್ಷದೊಳಗಿನ ಆಂತರಿಕ ಕಲಹ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.                                                                                                                                      
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ     

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತ ದುಃಖಿಸುವಂತೆ ಮಾಡುತ್ತೇವೆ, ಶತ್ರುಗಳನ್ನು ಸದೆಬಡಿಯುವುದು ನಮಗೆ ಗೊತ್ತು: ಪಾಕಿಸ್ತಾನ ಪ್ರಧಾನಿ

Mock Drill: ಮಾಕ್ ಡ್ರಿಲ್ ಸೈರನ್ ಬರುತ್ತಿದ್ದಂತೇ ಏನು ಮಾಡಬೇಕು, ಏನೆಲ್ಲಾ ಚಟುವಟಿಕೆ ಮಾಡಲಾಗುತ್ತದೆ ಇಲ್ಲಿದೆ ವಿವರ

Karnataka Weather: ಸತತ ಸೆಖೆ, ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಗುಡ್ ನ್ಯೂಸ್

Operation Sindoor: ಏರ್ ಸ್ಟ್ರೈಕ್ ನಡೆಸುತ್ತಿದ್ದಾಗ ಪ್ರಧಾನಿ ಮೋದಿ ಏನು ಮಾಡುತ್ತಿದ್ದರು ಗೊತ್ತಾ

Operation Sindoor: ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದ್ದವರಿಗೆ ಈ ಬಾರಿ ವಿಡಿಯೋ ಸಾಕ್ಷಿ ಇಲ್ಲಿದೆ

ಮುಂದಿನ ಸುದ್ದಿ
Show comments