Webdunia - Bharat's app for daily news and videos

Install App

ಎಐಎಡಿಎಂಕೆ ಬಣಗಳ ವಿಲೀನ ಕುರಿತು ಪನ್ನೀರ್ ಸೆಲ್ವಂ ಜತೆ ಚರ್ಚೆಗೆ ಶಶಿಕಲಾ ಸೂಚನೆ

Webdunia
ಮಂಗಳವಾರ, 6 ಜೂನ್ 2017 (13:25 IST)
ಬೆಂಗಳೂರು: ಎರಡು ಬಣಗಳಾಗಿ ಮಾರ್ಪಟ್ಟಿರುವ ಎಐಎಡಿಎಂಕೆ ಪಕ್ಷದ ಬಣಗಳನ್ನು ವಿಲೀನಗೊಳಿಸುವ ಸಂಬಂಧ ಮಾಜಿ ಸಿಎಂ ಪನ್ನೀರ್ ಸೆಲ್ವಂರೊಂದಿಗೆ ಚರ್ಚೆ ನಡೆಸುವಂತೆ ಪಕ್ಷದ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ ತಮ್ಮ ಸಂಬಂಧಿ ಟಿಟಿವಿ ದಿನಕರನ್ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
 
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವಿಕೆ ಶಶಿಕಲಾ ಅವರನ್ನು ಟಿಟಿವಿ ದಿನಕರನ್ ಅವರು ಭೇಟಿ ಮಾಡಿದ್ದು, ಈ ವೇಳೆ ಶಶಿಕವಾ ದಿನಕರನ್ ಗೆ ಸೂಚನೆ ನೀಡಿದ್ದಾರೆ. . ಅಕ್ರಮ ಆಸ್ತಿ ಗಳಿಕೆ  ಪ್ರಕರಣ ಸಂಬಂಧ ಶಶಿಕಲಾ ಜೈಲು ಪಾಲಾದ ಬಳಿಕ ಎಐಎಡಿಎಂಕೆ ಪಕ್ಷದಲ್ಲಿ ಆಂತರಿಕ ಬೆಳವಣಿಗೆಗಳು ನಡೆದಿದ್ದವು. ಪರಿಣಾಮ ಪನ್ನೀರ್ ಸೆಲ್ವಂ ಮತ್ತು ಸಿಎಂ ಎಡಪ್ಪಾಡಿ ಪಳನಿ ಸ್ವಾಮಿ ಬಣ ವಿಲೀನದ ಕುರಿತು ಮಾತುಕತೆ  ನಡೆಸುತ್ತಿವೆ.
 
ಭೇಟಿ ವೇಳೆ ಶಶಿಕಲಾ ಬಣದ 12 ಶಾಸಕರು ಮತ್ತು ಓರ್ವ ಸಂಸದರು ಜೈಲಿಗೆ ಆಗಮಿಸಿದ್ದರು. ಆದರೆ ಜೈಲು ಸಿಬ್ಬಂದಿ ನಾಲ್ಕು ಮಂದಿಯನ್ನು ಮಾತ್ರ ಶಶಿಕಲಾ ಭೇಟಿಗೆ ಕಳುಹಿಸಿಕೊಟ್ಟಿದ್ದರು. ಭೇಟಿ ವೇಳೆ ದಿನಕರನ್ ಕಳೆದ 45 ದಿನಗಳ ರಾಜಕೀಯ ಬೆಳವಣಿಗೆಗಳನ್ನು ಶಶಿಕಾಲ ಅವರಿಗೆ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments