Webdunia - Bharat's app for daily news and videos

Install App

ಜೈಲು ಸೇರುವ ಮುನ್ನ ಬೇಡಿಕೆಗಳ ಪಟ್ಟಿ ಇಟ್ಟ ಶಶಿಕಲಾ

Webdunia
ಬುಧವಾರ, 15 ಫೆಬ್ರವರಿ 2017 (14:11 IST)
ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಅಪರಾಧದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ಇಂದು ಸಂಜೆ ವೇಳೆಗೆ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಚೆನ್ನೈನಿಂದ ಬೆಂಗಳೂರಿನತ್ತ ಹೊರಟಿರುವ ಶಶಿಕಲಾ ಈಗಾಗಲೇ ಕರ್ನಾಟಕ ಅಧಿಕಾರಿಗಳ ಮುಂದೆ ದೊಡ್ಡ ಪಟ್ಟಿಯನ್ನೇ ಇಟ್ಟಿದ್ದಾರೆ.

-      ಜೈಲಿನಲ್ಲೇ 24 ಗಂಟೆ ಮಿನರಲ್ ವಾಟರ್ ಸೌಲಭ್ಯ
-      ಪ್ರತಿ ನಿತ್ಯ ಮನೆ ಊಟವೇ ಬೇಕು
-      ಬೇಡಿ ಹಾಕಿ ಜೈಲಿಗೆ ಕರೆದೊಯ್ಯಬಾರದು
-      ಸುಸಜ್ಜಿತ ಕೊಠಡಿ ಬೇಕು  
ಆದರೆ, ಶಶಿಕಲಾಗೆ ಈ ಎಲ್ಲ ಸೌಲಭ್ಯಗಳು ಸಿಗುವ ಸಾಧ್ಯತೆ ಕಡಿಮೆ. 2014ರಲ್ಲಿ ಜೈಲು ಸೇರಿದ್ದ ಸಂದರ್ಭ ಜಯಲಲಿತಾ ನೆರಳಿನಲ್ಲಿ ಶಶಿಕಲಾ ಸೌಲಭ್ಯ ಪಡೆದಿದ್ದರು. ಆದರೆ, ಈಗ ಅವರನ್ನ ವಿವಿಐಪಿ ಖೈದಿ ಎಂದು ಪರಿಗಣಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments