Webdunia - Bharat's app for daily news and videos

Install App

ಗಳಗಳನೆ ಅತ್ತ ಶಶಿಕಲಾ.. ಕೆಲವೇ ಕ್ಷಣಗಳಲ್ಲಿ ಬಂಧನ ಸಾಧ್ಯತೆ

Webdunia
ಮಂಗಳವಾರ, 14 ಫೆಬ್ರವರಿ 2017 (11:12 IST)
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾಗೆ ಸುಪ್ರೀಂಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ ಬೆನ್ನಲ್ಲೇ ಚೆನ್ನೈ ಪೊಲೀಸರು ಶಶಿಕಲಾ ಬಂಧನಕ್ಕೆ ಮುಂದಾಗಿದ್ದಾರೆ.


ಶಶಿಕಲಾ ಶಾಸಕರ ಜೊತೆ ವಾಸ್ತವ್ಯ ಹೂಡಿರುವ ಗೋಲ್ಡನ್ ಬೇ ರೆಸಾರ್ಟ್`ನತ್ತ ಪೊಲೀಸರು ತೆರಳಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧನಕ್ಕೊಳಪಡಿಸುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಕೂಡಲೇ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಕೋರ್ಟ್`ಗೆ ಹಾಜರಾಗಬೇಕೆಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧನಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಧನದ ಬಳಿಕ ಜಯಲಲಿತಾರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕರೆತರುವ ಸಾಧ್ಯತೆ ಇದೆ.

ಗಳಗಳನೆ ಅತ್ತ ಶಶಿಕಲಾ: ಇತ್ತ ಸುಪ್ರೀಂ ತೀರ್ಪು ಪ್ರಕಟವಾಗುತ್ತಿದ್ದಂತೆ ರೆಸಾರ್ಟ್`ನಲ್ಲೇ ಸಶಿಕಲಾ ಗಳಗಳನೆ ಅತ್ತಿದ್ದಾರೆಂಬ ಮಾಹಿತಿ ಸಿಕ್ಕಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments