Webdunia - Bharat's app for daily news and videos

Install App

ಜಯಲಲಿತಾ ಸಮಾಧಿಗೆ ಮೂರು ಬಾರಿ ತಟ್ಟಿ ಚಿನ್ನಮ್ಮ ಶಶಿಕಲಾ ಶಪಥ ಮಾಡಿದ್ದು ಯಾರ ಬಗ್ಗೆ ಗೊತ್ತಾ?!

Webdunia
ಗುರುವಾರ, 16 ಫೆಬ್ರವರಿ 2017 (09:47 IST)
ಚೆನ್ನೈ: ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಮೊದಲು ತಮಿಳುನಾಡಿನ ಸಿಎಂ ಪಟ್ಟ ಕೈ ತಪ್ಪಿದ ಹತಾಶೆ ಚಿನ್ನಮ್ಮ ಶಶಿಕಲಾ ಮುಖದಲ್ಲಿ ಸ್ಪಷ್ಟವಾಗಿತ್ತು. ಅದೇ ದುಃಖದಲ್ಲಿ ಬೆಂಗಳೂರಿಗೆ ಬರುವ ಮುನ್ನ ಜಯಲಲಿತಾ ಸಮಾಧಿಗೆ ಮೂರು ಬಾರಿ ತಟ್ಟಿ ಶಪಥ ಮಾಡಿದ್ದರು. ಅದು ಯಾರ ವಿರುದ್ಧ?

 
ಜಯಲಲಿತಾ ಸಮಾಧಿಗೆ ನಮಸ್ಕರಿಸುವಾಗ ಬಾಯಿಯಲ್ಲಿ ಏನನ್ನೋ ಗೊಣಗಿಕೊಂಡು ರೋಷದಿಂದ ಶಶಿಕಲಾ ಮೂರು ಬಾರಿ ನೆಲಕ್ಕೆ ತಟ್ಟಿದ್ದರು. ಇದು ಎಲ್ಲೆಡೆ ಸುದ್ದಿಯಾಗಿತ್ತು. ಆಗ ಶಶಿಕಲಾ ಮುಖಲದಲ್ಲಿ ಹತಾಶೆಯಿತ್ತು. ಕಣ್ಣೀರಿತ್ತು. ಅಧಿಕಾರ ತಪ್ಪಿದ ರೋಷವಿತ್ತು.

ಶಶಿಕಲಾ ತಮಗೆ ಸಿಎಂ ಪಟ್ಟ ಕೈ ತಪ್ಪಲು ಕಾರಣವಾದ ತಮಿಳುನಾಡಿನ ಒಬ್ಬ ವ್ಯಕ್ತಿ ಮತ್ತು ಕೇಂದ್ರ ಸರ್ಕಾರದ ಇಬ್ಬರಿಗೆ ಹಿಡಿಶಾಪ ಹಾಕಿದರು ಎನ್ನಲಾಗಿದೆ. ಜತೆಗೆ ಅಮ್ಮನ ಸಮಾಧಿಗೆ ನಮಸ್ಕರಿಸಿ ನಿನ್ನ ಪಕ್ಷವನ್ನು ಒಡೆಯಲು ಬಿಡಲ್ಲ ಎಂದು ಶಪಥ ಮಾಡಿದರಂತೆ!

ತಮಿಳುನಾಡಿನಲ್ಲಿ ಪನೀರ್ ಸೆಲ್ವಂ ಶಶಿಕಲಾ ವಿರುದ್ಧ ಬಂಡಾಯವೆದ್ದಿದ್ದರು. ಇವರಿಗೆ ಕೇಂದ್ರ ಸರ್ಕಾರದ ಸಚಿವರಾದ ಅರುಣ್ ಜೇಟ್ಲಿ ಮತ್ತು ವೆಂಕಯ್ಯ ನಾಯ್ಡು ಬೆಂಬಲವಿತ್ತು ಎಂಬ ಗುಸು ಗುಸು ಹಬ್ಬಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments