Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಶಶಿಕಲಾ ಬಣದ ಹೊಸ ಪಕ್ಷ

Webdunia
ಗುರುವಾರ, 15 ಮಾರ್ಚ್ 2018 (10:40 IST)
ಚೆನ್ನೈ: ಎಐಎಡಿಎಂಕೆಯಿಂದ ಪ್ರತ್ಯೇಕಗೊಂಡ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಪರಮಾಪ್ತನ ನೇತೃತ್ವದಲ್ಲಿ ತಮಿಳುನಾಡಿನಲ್ಲಿ ಮತ್ತೊಂದು ಪಕ್ಷ ಅಸ್ಥಿತ್ವಕ್ಕೆ ಬಂದಿದೆ.
 

ಜಯಲಲಿತಾ ಮರಣದ ನಂತರ ಎಐಡಿಎಂಕೆ ಎರಡು ಬಣಗಳಾಗಿ ಚೂರಾಗಿತ್ತು. ಜಯಲಿತಾರಿಂದ ತೆರವಾದ ಕೆಆರ್ ನಗರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಕಂಡ ಶಶಿಕಲಾ ಬಂಟ ಟಿಟಿವಿ ದಿನಕರನ್ ಇಂದು ಬೃಹತ್ ಸಮಾವೇಶದಲ್ಲಿ ಹೊಸ ಪಕ್ಷದ ಘೋಷಣೆ ಮಾಡಿದ್ದಾರೆ.

ಅಮ್ಮಾ ಮಕ್ಕಳ ಮುನ್ನೇಟ್ರ ಕಳಗಂ ಎಂದು ಹೊಸ ಪಕ್ಷಕ್ಕೆ ಹೆಸರಿಡಲಾಗಿದೆ. ನೂತನ ಪಕ್ಷ ಚಿಹ್ನೆ, ಧ್ವಜವನ್ನು ಇದೇ ಸಂದರ್ಭದಲ್ಲಿ ದಿನಕರನ್ ಹೊರಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments