Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಶಶಿಕಲಾ ನಟರಾಜನ್ ನೀಡಿದ ಪ್ರತಿಕ್ರಿಯೆ ಇದು!

Webdunia
ಮಂಗಳವಾರ, 14 ಫೆಬ್ರವರಿ 2017 (11:34 IST)
ಚೆನ್ನೈ: ಆದಾಯ ಮೀರಿ ಆಸ್ಥಿ ಪ್ರಕರಣದಲ್ಲಿ ದೋಷಿ ಎಂದು ಸುಪ್ರೀಂ ಕೋರ್ಟ್ ತೀರ್ಪಿತ್ತ ಬೆನ್ನಲ್ಲೆ ಶಶಿಕಲಾ ನಟರಾಜನ್ ಪ್ರತಿಕ್ರಿಯಿಸಿದ್ದಾರೆ. ಅಂತಿಮವಾಗಿ ಧರ್ಮಕ್ಕೆ ಜಯ ಸಿಗುತ್ತದೆ ಎಂದಿದ್ದಾರೆ.

 
ಇದೆಲ್ಲಾ ನನಗೆ ಹೊಸದಲ್ಲ. ಸಾಕಷ್ಟು ಸಂಕಟ ಅನುಭವಿಸಿದ್ದೇನೆ. ಇದನ್ನೂ ಎದುರಿಸುತ್ತೇನೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಆದರೆ ತಮ್ಮ ಮುಂದಿನ ನಡೆ ಏನು ಎಂಬುದರ ಬಗ್ಗೆ ಏನನ್ನೂ ಹೇಳಿಲ್ಲ. ಅತ್ತ ಪನೀರ್ ಸೆಲ್ವಂ ಬಣ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಈಗ ಶಶಿಕಲಾ ಮುಂಬರುವ ಸವಾಲುಗಳನ್ನು ಹೇಗೆ ಎದುರಿಸುತ್ತಾರೆಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments