Webdunia - Bharat's app for daily news and videos

Install App

ಜೈಲಿನಲ್ಲಿರುವ ಶಶಿಕಲಾ ನಟರಾಜನ್ ಗೆ ಲೆಟರ್ ಗಳ ಕಾಟ!

Webdunia
ಗುರುವಾರ, 23 ಮಾರ್ಚ್ 2017 (11:23 IST)
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಶಶಿಕಲಾ ನಟರಾಜನ್ ಗೆ ಲೆಟರ್ ಗಳ ಕಾಟ ಶುರುವಾಗಿದೆಯಂತೆ.


 
ಜೈಲಿನಲ್ಲಿರುವ ಟಾರ್ಚರ್ ಒಂದು ಕಡೆಯಾದರೆ, ತಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿನಿತ್ಯ ಬರುವ ಪತ್ರಗಳ ಕಾಟ ಶಶಿಕಲಾ ನಿದ್ದೆಗೆಡಿಸಿದೆಯಂತೆ. ಫೆಬ್ರವರಿ 15 ರಂದು ಜೈಲು ಸೇರಿದ ನಂತರ ಇದುವರೆಗೆ ಶಶಿಕಲಾ ಹೆಸರಿಗೆ ಸುಮಾರು 100 ಪತ್ರಗಳು ಬಂದಿವೆಯಂತೆ.

 
ಅದರಲ್ಲಿ ಜಯಲಲಲಿತಾ ಸಾವಿಗೆ ನೀವೇ ಕಾರಣ. ಅಮ್ಮನ ಸಾವು ಸಹಜವಲ್ಲ. ನೀವೇ ಮಾಡಿದ ಕೊಲೆ. ನೀವು ಅಮ್ಮನ ಬೆನ್ನಿಗೆ ಚೂರಿ ಇರಿಯುವ ಕೆಲಸ ಮಾಡಿದಿರಿ. ನಿಮಗೆ ಯಾವತ್ತೂ ಒಳ್ಳೆಯದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಾಕ್ಯಗಳಿರುತ್ತವಂತೆ.

ಆದರೆ ಈ ಪತ್ರಗಳು ತಮಿಳುನಾಡಿನ ವಿವಿದೆಡೆಯಿಂದ ಬರುತ್ತಿದೆ ಎನ್ನುತ್ತಿದ್ದಾರೆ ಜೈಲು ಅಧಿಕಾರಿಗಳು ಹೇಳುತ್ತಾರೆ. ಸೇಲಂ, ಧರ್ಮಪುರಿ, ಮಧುರೈ,  ತಿರುಚ್ಚಿರಾಪಳ್ಳಿ ಮುಂತಾದೆಡೆಯಿಂದ ಬರುತ್ತಿವೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments