Webdunia - Bharat's app for daily news and videos

Install App

ರಾಜಕೀಯಕ್ಕೆ ದಿಡೀರ್ ನಿವೃತ್ತಿ ಘೋಷಿಸಿದ ಚಿನ್ನಮ್ಮ ಶಶಿಕಲಾ

Webdunia
ಗುರುವಾರ, 4 ಮಾರ್ಚ್ 2021 (09:13 IST)
ಚೆನ್ನೈ: ಎಐಡಿಎಂಕೆಗೆ ಬಿಸಿ ತುಪ್ಪವಾಗಿದ್ದ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ರಾಜಕೀಯಕ್ಕೆ ದಿಡೀರ್ ಆಗಿ ನಿವೃತ್ತಿ ಘೋಷಿಸಿದ್ದಾರೆ.


ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಮುಗಿಸಿ ತಮಿಳುನಾಡು ಚುನಾವಣೆ ಹೊಸ್ತಿಲಲ್ಲೇ ತವರಿಗೆ ಎಂಟ್ರಿ ಕೊಟ್ಟಿದ್ದ ಚಿನ್ನಮ್ಮ ಎಐಡಿಎಂಕೆ ಪಾಲಿಗೆ ಬಿಸಿ ತುಪ್ಪವಾಗಿದ್ದರು. ಮತ್ತೆ ಪಕ್ಷಕ್ಕೆ ಮರಳಲು ಹರಸಾಹಸ ಮಾಡಿದ್ದರು.

ಆದರೆ ಇದೀಗ ಇದ್ದಕ್ಕಿದ್ದಂತೆ ಸಕ್ರಿಯ ರಾಜಕೀಯದಿಂದ ದೂರವುಳಿಯುವ ನಿರ್ಧಾರ ಪ್ರಕಟಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಅತ್ತ ಪಕ್ಷದ ವಿರುದ್ಧವೇ ಬಂಡಾಯವೆದ್ದು ಚುನಾವಣೆ ಹೊಸ್ತಲಲ್ಲಿ ತಲೆನೋವಾಗಲಿದ್ದ ಶಶಿಕಲಾ ನಿವೃತ್ತಿ ಘೋಷಿಸಿರುವುದು ಎಐಡಿಎಂಕೆಗೆ ನಿರಾಳ ಉಂಟುಮಾಡಿದೆ.

ಜಯಲಲಿತಾ ಬದುಕಿದ್ದಾಗಲೂ ನಾನು ಅಧಿಕಾರಕ್ಕಾಗಿ ಆಸೆಪಟ್ಟವಳಲ್ಲ. ಎಐಡಿಎಂಕೆ ಈ ಚುನಾವಣೆಯಲ್ಲಿ ಡಿಎಂಕೆಯನ್ನು ಸೋಲಿಸಿ ಮತ್ತೆ ಅಧಿಕಾರಕ್ಕೆ ಬರುವುದಷ್ಟೇ ನನ್ನ ಉದ್ದೇಶ. ಎಲ್ಲರೂ ಡಿಎಂಕೆಯನ್ನು ಸೋಲಿಸಲು ಕೈ ಜೋಡಿಸೋಣ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ

ಹನಿಮೂನ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್: ಸೋನಂ ಎರಡನೇ ಮದುವೆ

Arecanut price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು ಏರಿಕೆ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments