Webdunia - Bharat's app for daily news and videos

Install App

ಪನ್ನೀರ್ ಸೆಲ್ವಂರಿಂದ ರಕ್ಷಿಸಲು ಶಾಸಕರನ್ನು ರಹಸ್ಯ ಸ್ಥಳಕ್ಕೆ ಕಳುಹಿಸಿದ ಚಿನ್ನಮ್ಮ ಶಶಿಕಲಾ!

Webdunia
ಗುರುವಾರ, 9 ಫೆಬ್ರವರಿ 2017 (09:56 IST)
ಚೆನ್ನೈ: ತಮಿಳುನಾಡಿನಲ್ಲಿ ಚಿನ್ನಮ್ಮ ಶಶಿಕಲಾ ಸರ್ಕಾರ ರಚನೆಗೆ ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ. ಇಂದು ರಾಜ್ಯಕ್ಕೆ ಆಗಮಿಸಲಿರುವ ರಾಜ್ಯಪಾಲರ ಎದುರು ಬಹುಮತ ಸಾಬೀತುಪಡಿಸಲು ಶಾಸಕರನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ದಿದ್ದಾರೆ.

 
ತಮ್ಮ ವಿರುದ್ಧ ಬಂಡಾಯದ ಬಾವುಟ ಎತ್ತಿರುವ ಪನ್ನೀರ್ ಸೆಲ್ವಂ ಆಮಿಷಕ್ಕೊಳಗಾಗಿ ಶಾಸಕರು ತಮ್ಮನ್ನು ಬೆಂಬಲಿಸಲು ಹಿಂದೇಟು ಹಾಕಿದರೆ ಶಶಿಕಲಾ ಬಹುಮತ ಸಾಬೀತುಪಡಿಸಲು ವಿಫಲರಾಗಬಹುದು. ಈ ಹಿನ್ನಲೆಯಲ್ಲಿ ಶಾಸಕರನ್ನು ವಿರೋಧಿ ಬಣ ಸೆಳೆಯದಂತೆ ರಹಸ್ಯ ಸ್ಥಳದಲ್ಲಿರಿಸಿದ್ದಾರೆ.

ಅತ್ತ ಪನ್ನೀರ್ ಸೆಲ್ವಂ ಕೂಡಾ ಬಹುಮತ ಸಾಬೀತಿಗೆ ರಾಜ್ಯಪಾಲರ ಭೇಟಿಗೆ ಅವಕಾಶ ಕೇಳುವ ಸಾಧ್ಯತೆಯಿದೆ. ಒಂದು ವೇಳೆ ಬಹುಮತ ಸಾಬೀತುಪಡಿಸಲು ವಿಫಲವಾದರೆ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಸಲಹೆ ನೀಡಬಹುದು. ಹೀಗಾಗಿ ಇಂದು ಸಂಜೆ ತಮಿಳುನಾಡು ರಾಜಕೀಯಕ್ಕೆ ನಿಜಕ್ಕೂ ಬಹುಮುಖ್ಯ ದಿನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments