Webdunia - Bharat's app for daily news and videos

Install App

ಚೆನ್ನೈ ಜೈಲಿಗೆ ವರ್ಗಾವಣೆಗೆಯಾಗಲು ಶಶಿಕಲಾ ಪ್ಲಾನ್

Webdunia
ಭಾನುವಾರ, 19 ಫೆಬ್ರವರಿ 2017 (11:10 IST)
ಪಳನಿಸ್ವಾಮಿ ಸಿಎಂ ಆಗಿ ವಿಶ್ವಾಸಮತ ಯಾಚನೆ ಗೆದ್ದು 24 ಗಂಟೆ ಕಳೆಯುವಷ್ಟರಲ್ಲಿ ಶಶಿಕಲಾ ಪರಪ್ಪನ ಅಗ್ರಹಾರದಿಂದ ಚೆನ್ನೈ ಜೈಲಿಗೆ ವರ್ಗಾವಣೆಯಾಗುವ ಕುರಿತು ಪ್ಲಾನ್ ಮಾಡಿದ್ದಾರೆ.


ಕರ್ನಾಟಕ ಮತ್ತು ತಮಿಳುನಾಡು ನಡುವೆ ಕೆಲ ವಿವಾದಗಳಿದ್ದು, ಅವುಗಳನ್ನ ಮುಂದಿಟ್ಟುಕೊಂಡು ಭದ್ರತೆಯ ಕಾರಣವೊಡ್ಡಿ ಶಶಿಕಲಾ ವರ್ಗಾವಣೆಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಆಗೊಮ್ಮೆ ಶಶಿಕಲಾ ಮನವಿಯನ್ನ ಕೋರ್ಟ್ ಪುರಸ್ಕರಿಸಿದ್ದೇ ಆದರೆ, ಚೆನ್ನೈ ಜೈಲಿನಲ್ಲಿ ಕುಳಿತುಕೊಂಡೇ ಪರೋಕ್ಷವಾಗಿ ತಮಿಳುನಾಡಲ್ಲಿ ಆಡಳಿತ ನಡೆಸಲಿದ್ದಾರೆ ಚಿನ್ನಮ್ಮ. ಕೋರ್ಟ್`ನಲ್ಲಿ ಇದಕ್ಕೆ ಒಪ್ಪದಿದ್ದರೆ ಪೆರೋಲ್ ಮನವಿ ಸಲ್ಲಿಸುವ ಸಾಧ್ಯತೆಯೂ ಇದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments