Webdunia - Bharat's app for daily news and videos

Install App

ದಿನಕರನ್ ಅರೆಸ್ಟ್ ಆಗುತ್ತಿದ್ದಂತೆ ಚಿನ್ನಮ್ಮ ಶಶಿಕಲಾ ಫೋಟೋ ಹರಿದು ಹಾಕಿದರು!

Webdunia
ಬುಧವಾರ, 26 ಏಪ್ರಿಲ್ 2017 (11:35 IST)
ಚೆನ್ನೈ: ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪದಲ್ಲಿ ಆಪ್ತ ಟಿಟಿವಿ ದಿನಕರನ್ ಬಂಧನವಾಗುತ್ತಿದ್ದಂತೆ, ಎಐಎಡಿಎಂಕೆ ಪಕ್ಷದ ಬಾಸ್ ಆಗಿ ಮಿಂಚುತ್ತಿದ್ದ ಶಶಿಕಲಾ ನಟರಾಜನ್ ಮೂಲೆಗುಂಪಾಗಿದ್ದಾರೆ.

 
ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ಫೋಟೋಗಳನ್ನು ಪಕ್ಷದ ಕಚೇರಿ ಮುಂಭಾಗದಿಂದ ಹರಿದು ಹಾಕಲಾಗಿದೆ. ಒ ಪನೀರ್ ಸೆಲ್ವಂ ಬಣ ಶಶಿಕಲಾ ಫೋಟೋಗಳನ್ನು ಕಿತ್ತೊಗೆಯುವಂತೆ ಸೂಚಿಸಿತ್ತು.

ಅದರಂತೆ ಶಶಿಕಲಾ ಮತ್ತು ಅವರ ಗುಂಪಿನ ಆಧಿಪತ್ಯ ಎಐಎಡಿಎಂಕೆ ಪಕ್ಷದಲ್ಲಿ ಕೊನೆಗೊಂಡಂತಾಗಿದೆ.  ಶಶಿಕಲಾ ಮತ್ತು ಅವರ ಆಪ್ತ ದಿನಕರನ್ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಮುಂದಿನ ಸುದ್ದಿ
Show comments