Webdunia - Bharat's app for daily news and videos

Install App

ಜಯಲಲಿತಾ ಸಾವಿಗೆ ಹೊಸ ಟ್ವಿಸ್ಟ್ ನೀಡಿದ ಶಶಿಕಲಾ ಸಂಬಂಧಿ!

Webdunia
ಶುಕ್ರವಾರ, 21 ಏಪ್ರಿಲ್ 2017 (10:26 IST)
ಚೆನ್ನೈ: ತಮಿಳುನಾಡಿನಲ್ಲಿ ಈಗ ಶಶಿಕಲಾ ನಟರಾಜನ್ ವಿರೋಧಿ ಅಲೆ ಹೆಚ್ಚಾಗುತ್ತಿರುವಂತೆ ಶಶಿಕಲಾ ಸಂಬಂಧಿಯೊಬ್ಬರು ಆಕೆಯ ಬೆಂಬಲಕ್ಕೆ ಬಂದಿದ್ದಾರೆ. ಶಶಿಕಲಾ ಅಳಿಯ ಜಯಲಲಿತಾ ಸಾವಿನ ಬಗ್ಗೆ ಹೊಸದೊಂದು ಬಾಂಬ್ ಸಿಡಿಸುವುದಾಗಿ ಫೇಸ್ ಬುಕ್ ನಲ್ಲಿ ಪನೀರ್ ಸೆಲ್ವಂಗೆ ಎಚ್ಚರಿಕೆ ನೀಡಿದ್ದಾರೆ.

 
ಅಮ್ಮನ ಸಾವಿನ ಬಗ್ಗೆ ಮಾಹಿತಿ ನೀಡುವ ರಹಸ್ಯದ ವಿಡಿಯೋವೊಂದನ್ನು ಬಿಡುಗಡೆ ಮಾಡುವುದಾಗಿ ಶಶಿಕಲಾ ಅಳಿಯ ಜಯಾನಂದ್ ದಿವಾಕರನ್ ಬೆದರಿಕೆ ಹಾಕಿದ್ದಾರೆ. ಜಯಾನಂದ್ ಶಶಿಕಲಾರನ್ನು ಜಯಾ ಸಾವಿಗೆ ಕಾರಣ ಎನ್ನುವವರ ಪೊರೆ ಕಳಚುವುದಾಗಿ ಹೇಳಿಕೊಂಡಿದ್ದಾರೆ.

ಒಂದೆಡೆ ಅಮ್ಮ ಸಾವಿನ ದವಡೆಯಲ್ಲಿದ್ದರೆ, ಆಕೆಯ ದಯನೀಯ ಪರಿಸ್ಥಿತಿ ಶತ್ರುಗಳು ನೋಡಬಾರದು. ಆ ಮೂಲಕ ಹುಲಿಯಂತಿದ್ದ ಅಮ್ಮನ ಗೌರವಕ್ಕೆ ಧಕ್ಕೆ ಬರದಂತೆ ಶಶಿಕಲಾ ಕಾಪಾಡಿದ್ದರು ಎಂದು ಜಯಾನಂದ್ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ. ಸಂಶಯವಿದ್ದರೆ ಆಸ್ಪತ್ರೆಯ ವಿಡಿಯೋ ತುಣುಕುಗಳನ್ನೇ ಬಿಡುಗಡೆ ಮಾಡುವುದಾಗಿ ಜಯಾನಂದ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments