Webdunia - Bharat's app for daily news and videos

Install App

ಜಯಲಲಿತಾ ಸಾವಿಗೆ ಹೊಸ ಟ್ವಿಸ್ಟ್ ನೀಡಿದ ಶಶಿಕಲಾ ಸಂಬಂಧಿ!

Webdunia
ಶುಕ್ರವಾರ, 21 ಏಪ್ರಿಲ್ 2017 (10:26 IST)
ಚೆನ್ನೈ: ತಮಿಳುನಾಡಿನಲ್ಲಿ ಈಗ ಶಶಿಕಲಾ ನಟರಾಜನ್ ವಿರೋಧಿ ಅಲೆ ಹೆಚ್ಚಾಗುತ್ತಿರುವಂತೆ ಶಶಿಕಲಾ ಸಂಬಂಧಿಯೊಬ್ಬರು ಆಕೆಯ ಬೆಂಬಲಕ್ಕೆ ಬಂದಿದ್ದಾರೆ. ಶಶಿಕಲಾ ಅಳಿಯ ಜಯಲಲಿತಾ ಸಾವಿನ ಬಗ್ಗೆ ಹೊಸದೊಂದು ಬಾಂಬ್ ಸಿಡಿಸುವುದಾಗಿ ಫೇಸ್ ಬುಕ್ ನಲ್ಲಿ ಪನೀರ್ ಸೆಲ್ವಂಗೆ ಎಚ್ಚರಿಕೆ ನೀಡಿದ್ದಾರೆ.

 
ಅಮ್ಮನ ಸಾವಿನ ಬಗ್ಗೆ ಮಾಹಿತಿ ನೀಡುವ ರಹಸ್ಯದ ವಿಡಿಯೋವೊಂದನ್ನು ಬಿಡುಗಡೆ ಮಾಡುವುದಾಗಿ ಶಶಿಕಲಾ ಅಳಿಯ ಜಯಾನಂದ್ ದಿವಾಕರನ್ ಬೆದರಿಕೆ ಹಾಕಿದ್ದಾರೆ. ಜಯಾನಂದ್ ಶಶಿಕಲಾರನ್ನು ಜಯಾ ಸಾವಿಗೆ ಕಾರಣ ಎನ್ನುವವರ ಪೊರೆ ಕಳಚುವುದಾಗಿ ಹೇಳಿಕೊಂಡಿದ್ದಾರೆ.

ಒಂದೆಡೆ ಅಮ್ಮ ಸಾವಿನ ದವಡೆಯಲ್ಲಿದ್ದರೆ, ಆಕೆಯ ದಯನೀಯ ಪರಿಸ್ಥಿತಿ ಶತ್ರುಗಳು ನೋಡಬಾರದು. ಆ ಮೂಲಕ ಹುಲಿಯಂತಿದ್ದ ಅಮ್ಮನ ಗೌರವಕ್ಕೆ ಧಕ್ಕೆ ಬರದಂತೆ ಶಶಿಕಲಾ ಕಾಪಾಡಿದ್ದರು ಎಂದು ಜಯಾನಂದ್ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ. ಸಂಶಯವಿದ್ದರೆ ಆಸ್ಪತ್ರೆಯ ವಿಡಿಯೋ ತುಣುಕುಗಳನ್ನೇ ಬಿಡುಗಡೆ ಮಾಡುವುದಾಗಿ ಜಯಾನಂದ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments