ಅಣ್ಣಾಡಿಎಂಕೆ ಪಕ್ಷದ ಹುದ್ದೆಯಿಂದ ಶಶಿಕಲಾ ವಜಾ

Webdunia
ಮಂಗಳವಾರ, 12 ಸೆಪ್ಟಂಬರ್ 2017 (11:50 IST)
ನಿರೀಕ್ಷೆಯಂತೆ ಜಯಲಲಿತಾ ಆಪ್ತೆ ಶಶಿಕಲಾ ಅವರನ್ನ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ. ಅಣ್ಣಾಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸಿಎಂ ಪಳನಿ ಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಬಣ ಈ ಒಮ್ಮತದ ನಿರ್ಧಾರದ ಕೈಗೊಂಡಿದೆ. ವಿಲೀನದ ಸಂದರ್ಭ ಮಾತುಕತೆ ವೇಳೆ ಶಶಿಕಲಾ ಸೇರಿ ಮನ್ನಾರ್ ಗುಡಿ ಗ್ಯಾಂಗ್ aನ್ನ ಪಕ್ಷದ ಹುದ್ದೆಯಿಂದ ಕೆಳಗಿಳಿಸಲು ಪನ್ನೀರ್ ಸೆಲ್ವಂ ಬಣ ಷರತ್ತು ವಿಧಿಸಿತ್ತು. ಅದರಂತೆ ಒಪ್ಪಂದವೂ ಆಗಿತ್ತು. ಅಂದಿನ ಒಪ್ಪಂದದ ಅನ್ವಯವೇ ಇಂದು ನಿರ್ಣಯ ಕೈಗೊಳ್ಳಲಾಗಿದೆ.   

ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಶಶಿಕಲಾ ಅವರನ್ನ ವಜಾ ಮಾಡಲಾಗಿದ್ದು,  ಟಿಟಿವಿ ದಿನಕರನ್ ಕೈಗೊಂಡಿದ್ದ ಎಲ್ಲ ನಿರ್ಧಾರಗಳನ್ನ ರದ್ದು ಮಾಡಲಾಗಿದೆ. ಜಯಲಲಿತಾ ನಿಧನಕ್ಕೂ ಮುನ್ನ ಪಕ್ಷದ ಜವಾಬ್ದಾರಿ ನೀಡಿದ್ದವರನ್ನ ಮಾತ್ರ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments