ಚೆನ್ನೈನಲ್ಲಿ ಪೊಲೀಸ್ ಸರ್ಪಗಾವಲು: ರೆಸಾರ್ಟ್`ನಲ್ಲೇ ಉಳಿದ ಚಿನ್ನಮ್ಮ

Webdunia
ಮಂಗಳವಾರ, 14 ಫೆಬ್ರವರಿ 2017 (10:28 IST)
ಸಿಎಂಗಾದಿಗೇರಲು ತುದಿಗಾಲ ಮೇಲೆ ನಿಂತಿರುವ ಶಶಿಕಲಾಗೆ ಇವತ್ತು ನಿರ್ಣಾಯಕ ದಿನ. ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪನ್ನ ಸುಪ್ರೀಂಕೋರ್ಟ್ ಇವತ್ತು ಪ್ರಕಟಿಸಲಿದೆ. ಶಶಿಕಲಾ ಸಹ ಪ್ರಕರಣದಲ್ಲಿ ಆರೋಪಿಯಾಗಿದ್ದು, ಸುಪ್ರೀಂಕೋರ್ಟ್ ಕೊಡುವ ತೀರ್ಪು ಭವಿಷ್ಯ ನಿರ್ಧರಿಸಲಿದೆ.


ಈ ಮಧ್ಯೆ, ಸುಪ್ರೀಂ ತೀರ್ಪಿನ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಜಯಲಲಿತಾ ನಿವಾಸವಿರುವ ಫೋಯಸ್ ಗಾರ್ಡನ್, ಕರುಣಾನಿಧಿ ನಿವಾಸ, ಪಕ್ಷದ ಕಚೇರಿಗಳು, ರಾಜಭವನ ಮತ್ತು ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರನ್ನ ನಿಯೋಜಿಸಲಾಗಿದೆ. ಒಟ್ಟು 25 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದೆ.

ಇತ್ತ, ಸುಪ್ರೀಂ ತೀರ್ಪಿನತ್ತ ಚಿತ್ತ ನೆಟ್ಟಿರುವ ಶಶಿಕಲಾ ಶಾಸಕರ ಜೊತೆ ರೆಸಾರ್ಟ್`ನ್ಲೇ ವಾಸ್ತವ್ಯ ಹೂಡಿದ್ದಾರೆ. ತೀರ್ಪಿನ ಬಳಿಕವಷ್ಠೆ ಶಾಸಕರ ಜೊತೆ ಚೆನ್ನೈಗೆ ಬರಲು ನಿರ್ಧರಿಸಿದ್ದಾರೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments