Webdunia - Bharat's app for daily news and videos

Install App

ತಮಗಿಷ್ಟ ಬಂದಾಗ ಚಿನ್ನಮ್ಮ ತಮಿಳುನಾಡು ಸಿಎಂ !

Webdunia
ಸೋಮವಾರ, 9 ಜನವರಿ 2017 (11:57 IST)
ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಜವಾಬ್ದಾರಿಯನ್ನು ವಹಿಸಲು ಎಐಡಿಎಂಕೆ ಸಿದ್ಧವಾಗಿದೆ ಎಂದು ಪಕ್ಷದ ವಕ್ತಾರ ವಿ. ಮೈತ್ರೇಯನ್ ಸುಳಿವು ನೀಡಿದ್ದಾರೆ. 

 
ಮಾಧ್ಯಮದವೊಂದರ ಬಳಿ ಮಾತನ್ನಾಡುತ್ತಿದ್ದ ಮೈತ್ರೇಯನ್, ತಾವು ಯಾವಾಗ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬ ನಿರ್ಧಾರ ಚಿನ್ನಮ್ಮನಿಗೆ ಬಿಟ್ಟಿದ್ದು. ಈ ಕುರಿತು ನಾವೇನೂ ಹೇಳುವುದಿಲ್ಲ ಎಂದಿದ್ದಾರೆ. 
 
ಅವರ ಹೇಳಿಕೆ ಪಕ್ಷ ಆಡಳಿತದಲ್ಲಿದ್ದಾಗ ಪ್ರಧಾನ ಕಾರ್ಯದರ್ಶಿಯನ್ನೇ ಮುಖ್ಯಮಂತ್ರಿಯನ್ನಾಗಿಸುವ ಎಐಡಿಂಕೆ ಪಕ್ಷದ ಎಐಎಡಿಎಂಕೆ ಸಂಪ್ರದಾಯದ ದೃಷ್ಟಿಯಲ್ಲಿ ಮಹತ್ವ  ಪಡೆದಿದೆ.
 
ತಮಿಳುನಾಡು ಜನರ ಪಾಲಿನ ಅಮ್ಮ ಜಯಲಲಿತಾ ಹೃದಯಾಘಾತದಿಂದ ನಿಧನರಾದ ಬಳಿಕ ರಾಜ್ಯ ರಾಜಕಾರಣ ದಿನೇ ದಿನೇ ಕುತೂಹಲವನ್ನು ಕೆರಳಿಸುತ್ತಿದೆ. ಜಯಾ ಪರಮಾಪ್ತ ಪನ್ನೀರ್ ಸೆಲ್ವಂ ಮುಖ್ಯಮಂತ್ರಿಯಾಗಿ ಕಾರ್ಯಭಾರ ನಡೆಸುತ್ತಿದ್ದಾರೆ. ಆದರೆ ಅವಿರೋಧವಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಜಯಾ ಆಪ್ತ ಗೆಳತಿ ಶಶಿಕಲಾ ನಟರಾಜನ್ ರಾಜ್ಯದ ಗದ್ದುಗೆ ಏರಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಓಡಾಡುತ್ತಿದೆ. 
 
ಇತ್ತ, ತಮಿಳುನಾಡು ಸರ್ಕಾರದ ಚುಕ್ಕಾಣಿ ಹಿಡಿಯುವ ಸಲುವಾಗಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಪಕ್ಷದ ಬೆಂಬಲ ಪಡೆಯುವಲ್ಲಿ ನಿರತರಾದ ಬೆನ್ನಲ್ಲೇ, ಅವರಿಗೆ ಸೆಡ್ಡು ಹೊಡೆಯಲು ಜಯಲಲಿತಾ ಅವರ ಸೋದರನ ಮಗಳು ದೀಪಾ ಜಯಕುಮಾರ್ ಸಿದ್ಧತೆ ನಡೆಸಿದ್ದಾರೆ. ಎಐಎಡಿಎಂಕೆ ಪಕ್ಷದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ರಾಜಕೀಯ ಪ್ರವೇಶಿಸಲು ದೀಪಾ ನಿರ್ಧರಿಸಿದ್ದಾರೆ.
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments