Webdunia - Bharat's app for daily news and videos

Install App

ಅಯೋಧ್ಯೆ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ರನ್ನು ಸರಯೂ ನದಿಗೆ ಅರ್ಪಿಸುತ್ತಿರುವ ವಿಡಿಯೋ

Krishnaveni K
ಶನಿವಾರ, 15 ಫೆಬ್ರವರಿ 2025 (10:21 IST)
Photo Credit: X
ಅಯೋಧ್ಯೆ: ಇತ್ತೀಚೆಗೆ ನಿಧನರಾದ ಅಯೋಧ್ಯೆಯ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಅವರ ಮೃತದೇಹವನ್ನು ಸಂಪ್ರದಾಯದಂತೆ ಸರಯೂ ನದಿಗೆ ಅರ್ಪಿಸಲಾಯಿತು. ಆ ವಿಡಿಯೋ ಇಲ್ಲಿದೆ.

ಸತ್ಯೇಂದ್ರ ದಾಸ್ ಅಯೋಧ್ಯೆಯ ಪ್ರಧಾನ ಅರ್ಚಕರಾಗಿದ್ದವರು. 1992 ರಿಂದ ಇಲ್ಲಿಯವರೆಗೂ ಅಯೋಧ್ಯೆ ರಾಮನ ಪೂಜೆ ಮಾಡಿಕೊಂಡು ಬಂದವರು. ಇದೀಗ ವಯೋಸಹಜ ಖಾಯಿಲೆಯಿಂದಾಗಿ ಮೃತಪಟ್ಟಿದ್ದರು.

ಹಿಂದೂ ಸಂಪ್ರದಾಯದಂತೆ ಅವರ ಮೃತದೇಹವನ್ನು ಅಯೋಧ್ಯೆಯ ತುಳಸೀಘಾಟ್ ನಲ್ಲಿ ಸರಯೂ ನದಿ ನೀರಿನಲ್ಲಿ ತೇಲಿಬಿಡುವ ಮೂಲಕ ಜಲಸಮಾಧಿ ಮಾಡಲಾಯಿತು. ಈ ವೇಳೆ ನೂರಾರು ಭಕ್ತರು ಪಾಲ್ಗೊಂಡಿದ್ದರು.

ತಮ್ಮ ಜೀವಿತಾವಧಿಯ ಉದ್ದಕ್ಕೂ ಶ್ರೀರಾಮನ ಸೇವೆಯಲ್ಲೇ ಕಳೆದ ಸತ್ಯೇಂದ್ರ ದಾಸ್ ಗೆ ಶ್ರೀರಾಮ ದೇಹ ತ್ಯಾಗ ಮಾಡಿದ ಅದೇ ಸರಯೂ ನದಿಯಲ್ಲೇ ಸಮಾಧಿ ಮಾಡಲಾಗಿದ್ದು ವಿಶೇಷ. ಈ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments