Webdunia - Bharat's app for daily news and videos

Install App

ಅಯೋಧ್ಯೆ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ರನ್ನು ಸರಯೂ ನದಿಗೆ ಅರ್ಪಿಸುತ್ತಿರುವ ವಿಡಿಯೋ

Krishnaveni K
ಶನಿವಾರ, 15 ಫೆಬ್ರವರಿ 2025 (10:21 IST)
Photo Credit: X
ಅಯೋಧ್ಯೆ: ಇತ್ತೀಚೆಗೆ ನಿಧನರಾದ ಅಯೋಧ್ಯೆಯ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಅವರ ಮೃತದೇಹವನ್ನು ಸಂಪ್ರದಾಯದಂತೆ ಸರಯೂ ನದಿಗೆ ಅರ್ಪಿಸಲಾಯಿತು. ಆ ವಿಡಿಯೋ ಇಲ್ಲಿದೆ.

ಸತ್ಯೇಂದ್ರ ದಾಸ್ ಅಯೋಧ್ಯೆಯ ಪ್ರಧಾನ ಅರ್ಚಕರಾಗಿದ್ದವರು. 1992 ರಿಂದ ಇಲ್ಲಿಯವರೆಗೂ ಅಯೋಧ್ಯೆ ರಾಮನ ಪೂಜೆ ಮಾಡಿಕೊಂಡು ಬಂದವರು. ಇದೀಗ ವಯೋಸಹಜ ಖಾಯಿಲೆಯಿಂದಾಗಿ ಮೃತಪಟ್ಟಿದ್ದರು.

ಹಿಂದೂ ಸಂಪ್ರದಾಯದಂತೆ ಅವರ ಮೃತದೇಹವನ್ನು ಅಯೋಧ್ಯೆಯ ತುಳಸೀಘಾಟ್ ನಲ್ಲಿ ಸರಯೂ ನದಿ ನೀರಿನಲ್ಲಿ ತೇಲಿಬಿಡುವ ಮೂಲಕ ಜಲಸಮಾಧಿ ಮಾಡಲಾಯಿತು. ಈ ವೇಳೆ ನೂರಾರು ಭಕ್ತರು ಪಾಲ್ಗೊಂಡಿದ್ದರು.

ತಮ್ಮ ಜೀವಿತಾವಧಿಯ ಉದ್ದಕ್ಕೂ ಶ್ರೀರಾಮನ ಸೇವೆಯಲ್ಲೇ ಕಳೆದ ಸತ್ಯೇಂದ್ರ ದಾಸ್ ಗೆ ಶ್ರೀರಾಮ ದೇಹ ತ್ಯಾಗ ಮಾಡಿದ ಅದೇ ಸರಯೂ ನದಿಯಲ್ಲೇ ಸಮಾಧಿ ಮಾಡಲಾಗಿದ್ದು ವಿಶೇಷ. ಈ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments