Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್ ತೀರ್ಪು ತೃಪ್ತಿ ತಂದಿದೆ: ಬಿವಿ ಆಚಾರ್ಯ

Webdunia
ಮಂಗಳವಾರ, 14 ಫೆಬ್ರವರಿ 2017 (11:10 IST)
ಬೆಂಗಳೂರು: ಜಯಲಲಿತಾ ಅಕ್ರಮ ಆಸ್ಥಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗಳಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿದ ಕರ್ನಾಟಕದ ಬಿವಿ ಆಚಾರ್ಯ ಈ ತೀರ್ಪು ತೃಪ್ತಿ ತಂದಿದೆ ಎಂದಿದ್ದಾರೆ.

 
ಕರ್ನಾಟಕ ನ್ಯಾಯಾಲಯ ಇಷ್ಟು ದಿನಗಳ ಕಾಲ ಶ್ರಮವಹಿಸಿ ಮಾಡಿದ ನ್ಯಾಯ ತೀರ್ಪಿಗೆ ಸುಪ್ರೀಂ ಕೋರ್ಟ್ ತಕ್ಕ ಬೆಲೆ ನೀಡಿದೆ. ಈ ತೀರ್ಪಿನಿಂದ ಸಂತೋಷವಾಗಿದೆ ಎನ್ನುವುದಕ್ಕಿಂತ ನ್ಯಾಯಕ್ಕೆ ಜಯ ಸಿಕ್ಕಿರುವುದು ತೃಪ್ತಿ ತಂದಿದೆ ಎಂದು ಬಿವಿ ಆಚಾರ್ಯ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದಾಗಿ ಶಶಿಕಲಾ ನಟರಾಜನ್ ಅಪರಾಧಿಯಾಗಿರುವುದರಿಂದ 10 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಇದೇ ವೇಳೆ ಇಳವರಸಿ, ಜಯಾ ದತ್ತು ಪುತ್ರ ಸುಧಾಕರನ್ ಕೂಡಾ ಅಪರಾಧಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಜಯಲಲಿತಾ ನಿಧನರಾದ ಹಿನ್ನಲೆಯಲ್ಲಿ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ          

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments