Webdunia - Bharat's app for daily news and videos

Install App

ಅನಗತ್ಯ ಪಿಐಎಲ್ ಜತೆ ಕೋರ್ಟ್ ಸಮಯ ವ್ಯರ್ಥ: ಟಿ ಜೆ ಅಬ್ರಾಹಂ ಗೆ 25 ಲಕ್ಷ ದಂಡ

Webdunia
ಸೋಮವಾರ, 3 ಜುಲೈ 2017 (16:57 IST)
ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಅವರು ಸಾಮಾಜಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಅನ್ನು ದುರುಪಯೀಗ ಪಡಿಸಿಕೊಂಡಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಬರೋಬ್ಬರಿ 25 ಲಕ್ಷ ರೂ ದಂಡ ವಿಧಿಸಿದೆ.
 
ಗುಲ್ಬರ್ಗಾ ಜಿಲ್ಲೆಯ ಆಳಂದ ತಾಲೂಕಿನ ಉದ್ದೇಶಿತ ಮಿನಿ ವಿಧಾಸೌಧ ಸ್ಥಳಾಂತರ ಸಂಬಂಧ ಟಿ ಜೆ ಅಬ್ರಾಹಂ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರ ಹಾಗೂ ಎ ಎಂ ಖನ್ವಿಲ್ಕರ್ ಅವರಿದ್ದ ಪೀಠ, ಮಿನಿ ವಿಧಾನ ಸೌಧ ಸ್ಥಳಾಂತರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ್ದಲ್ಲ ಎಂದು ಅರ್ಜಿ ವಜಾಗೊಳಿಸಿದೆ ಅಲ್ಲದೇ ಅನಗತ್ಯವಾಗಿ ಪಿಐಎಲ್ ಸಲ್ಲಿಸಿ ಕೋರ್ಟ್ ನ ಸಮಯವನ್ನು ವ್ಯರ್ಥಗೊಳಿಸಿರುವುದಕ್ಕಾಗಿ 25 ಲಕ್ಷ ರೂ ದಂದ ವಿಧಿಸಿದ್ದು, ಎರಡು ವಾರದೊಳಗೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಗೆ ಈ ಹಣ ಪಾವತಿಸುವಂತೆ ಸೂಚಿಸಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments