ಸೋಷಿಯಲ್ ಮೀಡಿಯಾದಲ್ಲಿ ಕೊರೋನಾ ಕುರಿತ ಸಂದೇಶ: ಸುಪ್ರೀಂಕೋರ್ಟ್ ಮಹತ್ವದ ಆದೇಶ

Webdunia
ಶನಿವಾರ, 1 ಮೇ 2021 (07:46 IST)
ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ಕೊರೋನಾ ಕುರಿತ ಸಂದೇಶಗಳಿಗೆ ಕಡಿವಾಣ ಹಾಕುವುದು, ಬಲವಂತವಾಗಿ ಅಳಿಸುವುದು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.


ನ್ಯಾಯಮೂರ್ತಿ ಚಂದ್ರಚೂಡ ಈ ಆದೇಶ ನೀಡಿದ್ದಾರೆ. ‘ಒಂದು ವೇಳೆ ಜನರು ತಮ್ಮಲ್ಲಿರುವ ಆತಂಕವನ್ನು ಸೋಷಿಯಲ್ ಮೀಡಿಯಾ ಮೂಲಕ ಹೊರಹಾಕುತ್ತಿದ್ದರೆ ಅದಕ್ಕೆ ಕಡಿವಾಣ ಹಾಕಬಾರದು. ಜನರು ಆಸ್ಪತ್ರೆಗಳಲ್ಲಿನ ಬೆಡ್ ಅವ್ಯವಸ್ಥೆ, ಆಕ್ಸಿಜನ್ ಕೊರತೆ ಇತ್ಯಾದಿ ವಿಚಾರಗಳ ಬಗ್ಗೆ ತಮ್ಮ ಆತಂಕ ಹೊರಹಾಕಲು ಅವಕಾಶ ನೀಡಬೇಕು. ಒಂದು ವೇಳೆ ಅದಕ್ಕೆ ಕಡಿವಾಣ ಹಾಕಿದರೆ ಅದನ್ನು ನಾವು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದು ನಿರ್ಧರಿಸಬೇಕಾಗುತ್ತದೆ’ ಎಂದು ಖಡಕ್ ಆದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments