Webdunia - Bharat's app for daily news and videos

Install App

ಸೋಷಿಯಲ್ ಮೀಡಿಯಾದಲ್ಲಿ ಕೊರೋನಾ ಕುರಿತ ಸಂದೇಶ: ಸುಪ್ರೀಂಕೋರ್ಟ್ ಮಹತ್ವದ ಆದೇಶ

Webdunia
ಶನಿವಾರ, 1 ಮೇ 2021 (07:46 IST)
ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ಕೊರೋನಾ ಕುರಿತ ಸಂದೇಶಗಳಿಗೆ ಕಡಿವಾಣ ಹಾಕುವುದು, ಬಲವಂತವಾಗಿ ಅಳಿಸುವುದು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.


ನ್ಯಾಯಮೂರ್ತಿ ಚಂದ್ರಚೂಡ ಈ ಆದೇಶ ನೀಡಿದ್ದಾರೆ. ‘ಒಂದು ವೇಳೆ ಜನರು ತಮ್ಮಲ್ಲಿರುವ ಆತಂಕವನ್ನು ಸೋಷಿಯಲ್ ಮೀಡಿಯಾ ಮೂಲಕ ಹೊರಹಾಕುತ್ತಿದ್ದರೆ ಅದಕ್ಕೆ ಕಡಿವಾಣ ಹಾಕಬಾರದು. ಜನರು ಆಸ್ಪತ್ರೆಗಳಲ್ಲಿನ ಬೆಡ್ ಅವ್ಯವಸ್ಥೆ, ಆಕ್ಸಿಜನ್ ಕೊರತೆ ಇತ್ಯಾದಿ ವಿಚಾರಗಳ ಬಗ್ಗೆ ತಮ್ಮ ಆತಂಕ ಹೊರಹಾಕಲು ಅವಕಾಶ ನೀಡಬೇಕು. ಒಂದು ವೇಳೆ ಅದಕ್ಕೆ ಕಡಿವಾಣ ಹಾಕಿದರೆ ಅದನ್ನು ನಾವು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದು ನಿರ್ಧರಿಸಬೇಕಾಗುತ್ತದೆ’ ಎಂದು ಖಡಕ್ ಆದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments