Webdunia - Bharat's app for daily news and videos

Install App

ಸೋಷಿಯಲ್ ಮೀಡಿಯಾದಲ್ಲಿ ಕೊರೋನಾ ಕುರಿತ ಸಂದೇಶ: ಸುಪ್ರೀಂಕೋರ್ಟ್ ಮಹತ್ವದ ಆದೇಶ

Webdunia
ಶನಿವಾರ, 1 ಮೇ 2021 (07:46 IST)
ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ಕೊರೋನಾ ಕುರಿತ ಸಂದೇಶಗಳಿಗೆ ಕಡಿವಾಣ ಹಾಕುವುದು, ಬಲವಂತವಾಗಿ ಅಳಿಸುವುದು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.


ನ್ಯಾಯಮೂರ್ತಿ ಚಂದ್ರಚೂಡ ಈ ಆದೇಶ ನೀಡಿದ್ದಾರೆ. ‘ಒಂದು ವೇಳೆ ಜನರು ತಮ್ಮಲ್ಲಿರುವ ಆತಂಕವನ್ನು ಸೋಷಿಯಲ್ ಮೀಡಿಯಾ ಮೂಲಕ ಹೊರಹಾಕುತ್ತಿದ್ದರೆ ಅದಕ್ಕೆ ಕಡಿವಾಣ ಹಾಕಬಾರದು. ಜನರು ಆಸ್ಪತ್ರೆಗಳಲ್ಲಿನ ಬೆಡ್ ಅವ್ಯವಸ್ಥೆ, ಆಕ್ಸಿಜನ್ ಕೊರತೆ ಇತ್ಯಾದಿ ವಿಚಾರಗಳ ಬಗ್ಗೆ ತಮ್ಮ ಆತಂಕ ಹೊರಹಾಕಲು ಅವಕಾಶ ನೀಡಬೇಕು. ಒಂದು ವೇಳೆ ಅದಕ್ಕೆ ಕಡಿವಾಣ ಹಾಕಿದರೆ ಅದನ್ನು ನಾವು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದು ನಿರ್ಧರಿಸಬೇಕಾಗುತ್ತದೆ’ ಎಂದು ಖಡಕ್ ಆದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments