Webdunia - Bharat's app for daily news and videos

Install App

ದೇಶದ್ರೋಹ ಕಾನೂನು ಬಳಕೆಗೆ ಸುಪ್ರೀಂ ತಡೆ: ಹೊಸ ಪ್ರಕರಣ ದಾಖಲಿಸುವಂತಿಲ್ಲ!

Webdunia
ಬುಧವಾರ, 11 ಮೇ 2022 (14:07 IST)
ದೇಶದ್ರೋಹ ಕಾನೂನು ಪರಾಮರ್ಶೆ ನಡೆಸುವುದಾಗಿ ಕೇಂದ್ರ ವರದಿ ನೀಡಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ದೇಶದ್ರೋಹ ಕಾನೂನು ಬಳಕೆಗ ತಡೆ ನೀಡಿದ್ದು, ಹೊಸದಾಗಿ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ದೇಶದ್ರೋಹ ಸೆಕ್ಷನ್‌ ೧೨೪ ಕಾಯ್ದೆ ಬಗ್ಗೆ ಪರಾಮರ್ಶೆ ನಡೆಸುವುದಾಗಿ ಕೇಂದ್ರ ವರದಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾಯ್ದೆ ಪರಾಮರ್ಶೆ ನಡೆಸಿ ಅಂತಿಮ ತೀರ್ಪು ನೀಡುವವರೆಗೂ ಹೊಸದಾಗಿ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ಪೀಠ, ದೇಶದ್ರೋಹ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿರುವ ಹಾಗೂ ವಿಚಾರಣಾಧೀನ ಕೈದಿಗಳಾಗಿರುವವರು ಜಾಮೀನು ಹಾಗೂ ಬಿಡುಗಡೆ ಕುರಿತು ನ್ಯಾಯಾಲಯ ಮೊರೆ ಹೋಗಬಹುದು ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments