Select Your Language

Notifications

webdunia
webdunia
webdunia
webdunia

ದೇಶದ್ಯಾಂತ ಆಗಸ್ಟ್ ನಂತರವೇ ಶಾಲೆಗಳು ಪುನಾರಂಭ-ಸಚಿವ ರಮೇಶ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟನೆ

ನವದೆಹಲಿ
ನವದೆಹಲಿ , ಸೋಮವಾರ, 8 ಜೂನ್ 2020 (08:34 IST)
ನವದೆಹಲಿ : ದೇಶದ್ಯಾಂತ ಶಾಲಾ-ಕಾಲೇಜುಗಳು ಆಗಸ್ಟ್ ನಂತರವೇ ಪುನಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.


ದೇಹಲಿಯಲ್ಲಿ ನಡೆದ ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಆಗಸ್ಟ್ ಬಳಿಕ ಶಾಲೆ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಇದಕ್ಕಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಇತರೆ ಸಿಬ್ಬಂದಿಗಳಿಗಾಗಿ ಪ್ರತ್ಯೇಕ ಮೂರು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಚೀನಾ ಮಾತುಕತೆ: ರಸ್ತೆ ನಿರ್ಮಿಸದಂತೆ ಭಾರತಕ್ಕೆ ಆಗ್ರಹಿಸಿದ ಚೀನಾ