ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಆರಂಭ

Webdunia
ಸೋಮವಾರ, 7 ಆಗಸ್ಟ್ 2023 (12:35 IST)
ಲಕ್ನೋ : ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಇಂದು 10.30ರಿಂದ ಆರಂಭವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಅಧಿಕಾರಿಗಳ ತಂಡ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪುನರಾರಂಭಿಸಲಿದ್ದಾರೆ.
 
ಇಂದು ಶ್ರಾವಣ ತಿಂಗಳ ಐದನೇ ಸೋಮವಾರ (ಹಿಂದೂಗಳ ಅತ್ಯಂತ ಮಂಗಳಕರ ಅವಧಿಗಳಲ್ಲಿ ಒಂದಾಗಿದೆ) ಆಗಿರುವುದರಿಂದ ಸ್ವಲ್ಪ ವಿಳಂಬವಾಗಬಹುದು, ಹಿಂದೂ ಸಂಘಟನೆಯ ಪರ ವಕೀಲ ಸುಧೀರ್ ತ್ರಿಪಾಠಿ ಸುದ್ದಿ ಸಂಸ್ಥೆ ತಿಳಿಸಿದರು.

ಈಗಾಗಲೇ ಈ ಸಮೀಕ್ಷೆಗೆ ಕಾರ್ಯಯೋಜನೆಯನ್ನು ಮಾಡಿದ್ದು, ಸಮೀಕ್ಷೆ ನಡೆಸಲು ಮಸೀದಿಯ ನಿರ್ವಹಕರಾದ ಅಂಜುಮನ್ ಇಂತೇಜಾಮಿಯಾ ಸಮಿತಿಯು ಸಹಕರಿಸುತ್ತಿದೆ ಎಂದು ವಕೀಲ ಸುಧೀರ್ ತ್ರಿಪಾಠಿ ತಿಳಿಸಿದ್ದಾರೆ. ಎಎಸ್ಐ ಸಮೀಕ್ಷೆಯ ಕುರಿತು ಮಾಹಿತಿಯನ್ನು ಹಂಚಿಕೊಂಡಿರುವ ಹಿಂದೂ ಸಂಘಟನೆ ಪರ ಮತ್ತೊಬ್ಬ ವಕೀಲ ಸುಭಾಷ್ ನಂದನ್ ಚತುರ್ವೇದಿ, ಸಮೀಕ್ಷೆಗೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments